
“methods to get police station cc camera footage”
If someone is wronged in the police station and brutalized by the police, if that footage is captured in the police station’s cc camera, you
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

If someone is wronged in the police station and brutalized by the police, if that footage is captured in the police station’s cc camera, you

ದೌರ್ಜನ್ಯ ಪ್ರಕರಣ: ಸಂಗನಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಘಟಿಸಿದ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ

ಕೊಪ್ಪಳ: ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ,ರಾಜಕೀಯ ಭವನವಾದ ರಾಜಭವನ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಅಶೋಕ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಗಣಿ ಹಗರಣದ ಪ್ರಾಸಿಕ್ಯೂಷನ್

ಸಮ್ಮೇಳನಾಧ್ಯಕ್ಷರಾಗಿ ಕಿನ್ನಾಳದ ಕಲಾವಿದ ಮತ್ತು ಶಿಕ್ಷಕ ಶ್ರೀ ಶ್ರೀನಿವಾಸ ಚಿತ್ರಗಾರ ಆಯ್ಕೆ ಕೊಪ್ಪಳ :ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ವತಿಯಿಂದ 17ನೇ ಬಾರಿಗೆ ಕೊಪ್ಪಳ ಜಿಲ್ಲಾ ಉತ್ಸವವನ್ನು ಆಗಸ್ಟ್ 24,25 ಮತ್ತು 26 ರಂದು

ನೀ ತಂಗಿದ ನಿಲ್ದಾಣನಿನದಲ್ಲದೆ ಮತ್ತಾರದಾದೀತು ಮುಂಜಾನೆಯ ಮಂಜಿನಲಿಮಂಜಿನ ಸವಿಯನು ಸವಿದತಾಣ ನೇಸರನು ಬೆಳಗುವ ಹೊತ್ತಿಗೆನೀ ಕಾದು ಕಾದು ತಂಗಿದ ತಾಣ ಸಂಜೆಗೆಂಪ ರವಿಯ ಸೊಬಗನ್ಹೀರುತಸಂತಸದ ಕ್ಷಣವ ಕಳೆದ ತಾಣ ಇರುಳ ತಂಪಾಗಿಸುವ ರವಿಯಸೊಬಗ ಸವಿದತಾಣ

ಜೀವಗಳ ಬೆಸೆಯುವಬಂಧದಿ ಅರಳಿದ ಸುಂದರಸ್ವರವು ನೀ… ನಲಿವಿನಲೂನೋವಿನಲೂಜೊತೆಯಾದೆ ನೀ… ಬದುಕಿನ ಆ ಭೇಟಿಯಲ್ಲಿಭಾಗಿ ನಾ ನಿನ್ನೊಂದಿಗೆ..ನನ್ನೊಂದಿಗೆ ನೀ… ಇಹಕೂ ನೀನೇಪರಕೂ ನೀನೇಸ್ವರದ ಒಲವಿಗೆ ನೀ… -ಡಾ.ಲೋಹಿತೇಶ್ವರಿ ಎಸ್ ಪಿ ,ಚಳ್ಳಕೆರೆ

ಬೈಕ್ ವೀಲಿಂಗ್,ಬೈಕ್ ಸ್ಟ್ಯಾಂಡ್ ಇತ್ತೀಚಿನ ಯುವಕರಲ್ಲಿ ಇದು ಹೆಚ್ಚುತ್ತಾ ಹೋಗುತ್ತಿದೆ.ಮೀಸೆ ಚಿಗುರದ ವಯಸ್ಸಿನಲ್ಲಿ ಹದಿಹರೆಯದ ವಿದ್ಯಾರ್ಥಿಗಳು ತಮ್ಮ ಮನಸ್ಸು ಇಚ್ಛೆಗೆ ಬಂದಂತೆ ಹೈವೇ ರೋಡ್ಗಳಲ್ಲಿ, ಹೆಣ್ಣು ಮಕ್ಕಳು ಇರುವ ಕಾಲೇಜು ಸ್ಥಳಗಳಲ್ಲಿ, ಅದರಲ್ಲೂ ರಸ್ತೆಯಲ್ಲಿ

ನೂಲ ಹುಣ್ಣಿಮೆಯ ಪವಿತ್ರವಾದ ವಿಶೇಷ ದಿನಅಣ್ಣ-ತಂಗಿ ,ಅಕ್ಕ-ತಮ್ಮರು ಭೇಟಿಯಾಗುವ ಕ್ಷಣಸಹೋದರಿಯರ ಕಷ್ಟ ಕಾರ್ಪಣ್ಯಗಳು ನೆನಪಾಗದ ದಿನಮನದ ಭಾವನೆಗೆ ಜೀವ ತುಂಬುವ ರಕ್ಷಾ ಬಂಧನ ಕಟ್ಟುವ ರಾಖಿ ಚಿನ್ನದ್ದಾದರೇನು ಬೆಳ್ಳಿಯದ್ದಾದರೇನುಪ್ರೀತಿ ವಾತ್ಸಲ್ಯ ತುಂಬಿರುವ ನೂಲುದಾರ ಹೆಚ್ಚಲ್ಲವೇನುತವರಿಗೆ

ಜೀವನದಲ್ಲಿ ಮೊದಲ ಗುರು ಜನ್ಮದಾತೆ,ನಂತರ ಅಕ್ಷರ ಕಲಿಸಿಕೊಟ್ಟ ಗುರುಮಾತೆ ರಾಗಬದ್ಧವಾಗಿ ಕಲಿಸಿಕೊಡುವ ಅಕ್ಷರಕ್ಕೆ ನೀವೇ ಸರಸ್ವತಿ,ಸಾಲು ಸಾಲು ಪದಗಳ ಜೋಡಣೆ ಮಾಡಿಸಿ, ಬರವಣಿಗೆ ಕಲಿಸಿಕೊಟ್ಟ ಗುರು ಮಾತೆಜ್ಞಾನ ಜ್ಯೋತಿಯನ್ನು ಬೆಳಗಿಸಿ ಅಂಧಕಾರವನ್ನು ದೂರ ಮಾಡಿದ

ಕಠಿಣ ಪರಿಶ್ರಮದಿಂದ ಉಜ್ವಲ ಭವಿಷ್ಯ ಮತ್ತು ಉನ್ನತ ಜೀವನ ಸಾಧ್ಯ ಎಂದು ಪ್ರಾಚಾರ್ಯ ಡಾ.ಗಣಪತಿ ಲಮಾಣಿ ಹೇಳಿದರು. ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನಲ್ಲಿ ಶನಿವಾರದಂದು ವಿಜ್ಞಾನ ವಿಭಾಗದಿಂದ ಹಮ್ಮಿಕೊಂಡಿದ್ದ ಸೈನ್ಸ್ ಪಾರ್ಟಿ-2023-24
Website Design and Development By ❤ Serverhug Web Solutions