
ವೇಮನರ ವಿಚಾರಗಳು
ಸುಖಿ ಸಂಸಾರಕ್ಕೆ ಗಂಡ ಹೆಂಡತಿ ಹೇಗಿರಬೇಕು?ವಿವಾಹ ವಿಚ್ಚೇದನ, ಕೌಟಂಬಿಕ ಕಲಹಗಳ ಮಧ್ಯೆ ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇರುವ ಈ ಸಂದರ್ಭದಲ್ಲಿ ವೇಮನರ ವಿಚಾರಗಳು ಪ್ರಸ್ತುತವಾಗಿವೆ.ಅದರಲ್ಲೂ ಗಂಡ ಹೆಂಡತಿ ಹೇಗಿರಬೇಕೆಂದು ವೇಮನರು ಹೊಸ ಆಲೋಚನೆಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸುಖಿ ಸಂಸಾರಕ್ಕೆ ಗಂಡ ಹೆಂಡತಿ ಹೇಗಿರಬೇಕು?ವಿವಾಹ ವಿಚ್ಚೇದನ, ಕೌಟಂಬಿಕ ಕಲಹಗಳ ಮಧ್ಯೆ ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇರುವ ಈ ಸಂದರ್ಭದಲ್ಲಿ ವೇಮನರ ವಿಚಾರಗಳು ಪ್ರಸ್ತುತವಾಗಿವೆ.ಅದರಲ್ಲೂ ಗಂಡ ಹೆಂಡತಿ ಹೇಗಿರಬೇಕೆಂದು ವೇಮನರು ಹೊಸ ಆಲೋಚನೆಗಳನ್ನು
ಕೊಪ್ಪಳ/ದೋಟಿಹಾಳ:ಮಹಿಳೆ ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾಗುತ್ತಿರುವುದರಿಂದ ದೈಹಿಕ ಹಾಗೂ ಮಾನಸಿಕ ದುಷ್ಪರಿಣಾಮಗಳು ಉಂಟಾಗುತ್ತಿದ್ದು,ಇದರ ನಿಯಂತ್ರಣಕ್ಕೆ ಸಮರ್ಪಕ ಶಿಕ್ಷಣ ಅವಶ್ಯ ಎಂದು ಅಂಗನವಾಡಿ ಮೇಲ್ವಿಚಾರಕಿ ಅನ್ನಪೂರ್ಣಾ ಪಾಟೀಲ ಹೇಳಿದರು.ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಸರ್ಕಾರಿ ಪ್ರೌಢ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಲಯದಲ್ಲಿ ಸ್ವಾಮಿ ವಿವೇಕನಂದರ ಜಯಂತಿ ಆಚರಣೆ ಮಾಡಲಾಯಿತು.ಈ ವೇಳೆಯಲ್ಲಿ ಸ್ವಾಮಿವಿವೇಕನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಪಿ.ರಾಘವೇಂದ್ರ,
ಕೊಪ್ಪಳ:ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಕುಷ್ಟಗಿ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜನವರಿ
ಕೊಪ್ಪಳ:ಗಂಗಾವತಿ ತಾಲ್ಲೂಕಿನ ಆನೆಗುಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು,ಕೊಪ್ಪಳ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ಆರಂಭಿಸಿದ್ದು ಬೆಳೆಯುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ತುಂಗಭದ್ರಾ ಜಲಾಶಯದಿಂದ ಎಡದಂಡೆ ವಿಜಯನಗರ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.ಬರಗಾಲದಿಂದ
ಕೊಪ್ಪಳ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯುತ ಗಾಲಿ ಜನಾರ್ದನ ರೆಡ್ಡಿ ರವರ 57 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕುಷ್ಟಗಿ ತಾಲೂಕಿನ
ಹಳೇ ಬಿಡು ಹೊಯ್ಸಳೇಶ್ವರ ದೇವಾಲಯವನ್ನು ಬಿಟ್ರೆ ಇಟಗಿ ದೇವಾಲಯ ವಾಸ್ತು ಶಿಲ್ಪ ಶ್ರೇಷ್ಠ ಎಂದು ಇತಿಹಾಸಕಾರರು ಬಣ್ಣಿಸಿದ್ದಾರೆ. ಇಟಗಿ ದೇವಾಲಯವು ಕೊಪ್ಪಳ ಜಿಲ್ಲೆಯ ಕುಕನೂರು ಸಮೀಪದ ಇಟಗಿ ಎಂಬ ಗ್ರಾಮದಲ್ಲಿ ಇದೆ.ಈ ಇಟಗಿ ದೇವಾಲಯವನ್ನು
ಮಾಡ್ಬೇಕಾದ್ದು ಇಷ್ಟೇ…ಬೆಂಗಳೂರಿನ ಪಾರ್ಕು, ಹೋಟೆಲ್ ಸೇರಿದಂತೆ ಜನದಟ್ಟಣೆಯ ಪ್ರದೇಶಗಳಲ್ಲಿ ಬೆಳಿಗ್ಗೆ ಆರೂವರೆಯಿಂದ ಹತ್ತೂವರೆ ತನಕ ಪುಸ್ತಕದ ಸ್ಟಾಂಡ್ ಇಟ್ಟು ಕನ್ನಡ ಪುಸ್ತಕ ಮಾರಬೇಕು.ಪ್ರತಿ ಭಾನುವಾರ ಸುಮಾರು ನೂರು ಕಡೆ ಈ ತರ ಕನ್ನಡ ಪುಸ್ತಕ
ಕೊಪ್ಪಳ:ಗಂಗಾವತಿ:ನಗರದ ಅಂಜನಾದ್ರಿ ರಕ್ತ ಬಂಡಾರದ ಮಾಲೀಕರಾದ ಕೃಷ್ಣ ಲಮಾಣಿ(೫೧) ಇವರು ಅನಾರೋಗ್ಯದಿಂದ ಗಂಗಾವತಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.ಮೃತರು ಪತ್ನಿ ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ ಅಂತ್ಯಕ್ರಿಯೆ ಸ್ವಗ್ರಾಮ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ
ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ:ಮುಖ್ಯ ಶಿಕ್ಷಕರ ವಿರುದ್ದ ಕ್ರಮಕ್ಕೆ ಡಿ ಎಸ್ ಎಸ್ಆಗ್ರಹ : ಭದ್ರಾವತಿ:ಶಿಕ್ಷಣ ಸಚಿವರ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ
Website Design and Development By ❤ Serverhug Web Solutions