
ಸಾಮಾಜಿಕ ಚಿಂತನೆ ಬಹಳ ಮುಖ್ಯ-ಅಲ್ಲಮಪ್ರಭು ಬೆಟ್ಟದೂರು
ಕೊಪ್ಪಳ: ಪ್ರತಿ ಮನುಷ್ಯನಲ್ಲಿ ಸಾಮಾಜಿಕ ಚಿಂತನೆ ಬಹಳ ಮುಖ್ಯ ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೋರಾಟಗಾರ ಹಾಗೂ ಲೇಖಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ: ಪ್ರತಿ ಮನುಷ್ಯನಲ್ಲಿ ಸಾಮಾಜಿಕ ಚಿಂತನೆ ಬಹಳ ಮುಖ್ಯ ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೋರಾಟಗಾರ ಹಾಗೂ ಲೇಖಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ

ಪುಸ್ತಕಗಳು ಓದುವುದರಿಂದ ಹೆಚ್ಚು ಜ್ಞಾನ ಬರುತ್ತದೆ ಹೊರತು ಸಾಮಾಜಿಕ ಜಾಲತಾಣಗಳಿಂದಲ್ಲವೆಂದು ಪತ್ರಕರ್ತ ಜಿ. ಎಸ್. ಗೋನಾಳ್ ಹೇಳಿದರು ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.

ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.ಗ್ರಾಮ ಪಂಚಾಯಿತಿ ನೌಕರರಿಗೆ ವೈದ್ಯಕೀಯ ವೆಚ್ಚ ಬರಿಸುವ ಕುರಿತು ಆದೇಶ ಹೊರಡಿಸಲಾಗಿದೆ ಜಿಲ್ಲಾ ಪಂಚಾಯತಿ ಆಶ್ವಾಸನ ನಿಧಿಯಿಂದ ಪಂಚಾಯಿತಿ ನೌಕರರು ಅನಾರೋಗ್ಯಕ್ಕೆ

ಕೊಪ್ಪಳ/ಗಂಗಾವತಿ:ಕರ್ನಾಟಕ ಮೂಲದ ಶ್ರೀ ಮಹಾಂತೇಶ ಅಭಿಯಂತರರು(ಅಮೇರಿಕಾ) ಇವರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಲಿಂಗದಹಳ್ಳಿ ಶಾಲೆಗೆ ಬಿಸಿಊಟ ಹಾಗೂ ಕ್ಷೀರಭಾಗ್ಯ ಯೋಜನೆಗೆ ಅನುಕೂಲಿಸುವಂತೆ 80 ಊಟದ ತಟ್ಟೆಗಳು, 80 ಲೋಟಗಳನ್ನ ದೇಣಿಗೆಯಾಗಿ ನೀಡಿದ್ದಾರೆ.

ಮಕ್ಕಳ ಕಡ್ಡಾಯ ಶಿಕ್ಷಣ ಕಾಯ್ದೆಯ ಉಲ್ಲಂಘನೆ:ಇಲಾಖಾಧಿಕಾರಿಗಳು ಹಾಗೂ ಶಿಕ್ಷಣ ಮಂತ್ರಿಗಳು ಮೌನ ಯಾಕೆ? ಶರಣಬಸಪ್ಪ ದಾನಕೈ ರಾಜ್ಯ ನಿರ್ದೇಶಕ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ(ರಿ.) ಕೊಪ್ಪಳ:ಆಗಸ್ಟ್ 12

ಕೊಪ್ಪಳ:ಗಮನವಿಟ್ಟು ಅಲಿಸಬೇಕು ಆಗ ಮಾತ್ರ ಕಲಿಯುವುದಕ್ಕೆ ಸಾಧ್ಯವೆಂದು ಇರಾಕಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಂಕರಯ್ಯ ಅಬ್ಬಿಗೇರಿ ಮಠ ಹೇಳಿದರು.ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಶನಿವಾರದಂದು ಸರಕಾರಿ ಪ್ರಥಮ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರಕಾರಿ ಪದವಿ ಪೂರ್ವಕಾಲೇಜ (ಜೂನಿಯರ್ ಕಾಲೇಜ) ಆವರಣದಲ್ಲಿ ಜರುಗಿದ ಸರಕಾರಿ ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ವೈಯಕ್ತಿಕ ಕ್ರೀಡೆಯಲ್ಲಿ ಸರಕಾರಿ ಪ್ರೌಢ ಶಾಲೆ ಡಣಾಪೂರಿನ ಸಂತೋಷ್ ಕೋಟೆ ತಂದೆ

ಕೊಪ್ಪಳ: ಆನ್ಲೈನ್ ಲ್ಲಿ ಬಹಳ ವಂಚನೆಗಳು ಆಗುತ್ತಿವೆ. ಆದ್ದರಿಂದ ನೀವು ಜಾಗೃತಿಯಿಂದ ಇರಬೇಕೆಂದು ಗದಗಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹಾಂತೇಶ್ ಮಧೋಳ್ ಹೇಳಿದರು. ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ

ಕೊಪ್ಪಳ:ವಿದ್ಯಾರ್ಥಿಗಳು ಕಾಲೇಜು ಕಲಿಕೆಯ ಹಂತದಲ್ಲಿಯೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಏಕೆಂದರೆ ಪೇಟೆಯಲ್ಲಿ ಖರೀದಿಸಲಾಗದ ನೆಮ್ಮದಿ ಅದರಲ್ಲಿ ದೊರೆಯುತ್ತದೆ ಎಂದು ಉಪನ್ಯಾಸಕ ಸಂತೋಷ ನಾಯಕ ಹೇಳಿದರು. ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕುರುಮಯ್ಯ ಮತ್ತು ಅಂಕುಶ ದೊಡ್ಡಿ ಕಾದಂಬರಿಯಲ್ಲಿ ಸ್ತ್ರೀ ಶೋಷಣೆಯ ನೆಲೆಗಳು.ಡಾ.ಮುಮ್ತಾಜ್ ಬೇಗಂ ಅವರಮಾರ್ಮಿಕ ಮಾತುಗಳು ಕೊಪ್ಪಳ:ಮಹಿಳಾ ಪದವೀ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ
Website Design and Development By ❤ Serverhug Web Solutions