
ದಿನ ನಿತ್ಯ ಜೀವನದಲ್ಲಿ ಗಣಿತಶಾಸ್ತ್ರ ಮಹತ್ವ ಪಾತ್ರ ವಹಿಸುತ್ತದೆ:ಡಾ. ಇಮಾನ್ ವೆಲ್ ಸಂಜಯನಂದ
ಕೊಪ್ಪಳ :ನಮ್ಮ ದಿನ ನಿತ್ಯ ಜೀವನದಲ್ಲಿ ಗಣಿತ ಬಹಳ ಮಹತ್ವ ಪಾತ್ರ ವಹಿಸುತ್ತದೆ ಎಂದು ಗಂಗಾವತಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಇಮಾನ್ ವೆಲ್ ಸಂಜಯನಂದ ಅವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ :ನಮ್ಮ ದಿನ ನಿತ್ಯ ಜೀವನದಲ್ಲಿ ಗಣಿತ ಬಹಳ ಮಹತ್ವ ಪಾತ್ರ ವಹಿಸುತ್ತದೆ ಎಂದು ಗಂಗಾವತಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಇಮಾನ್ ವೆಲ್ ಸಂಜಯನಂದ ಅವರು

ಶಿವಮೊಗ್ಗ: ರೋಟರಿ ಇನ್ನರ್ವೀಲ್ ನೂತನ ಅಧ್ಯಕ್ಷರಾಗಿ ಗಾಯಿತ್ರಿ ಸುಮತೀಂದ್ರ ಆಚಾರ್ಅಧ್ಯಕ್ಷ ಪೀಠವನ್ನು ಸ್ವೀಕರಿಸಿ ಮಾತನಾಡಿ ಮುಂದಿನ ಕಾರ್ಯಗಳನ್ನು ಆಯೋಜಿಸಿ ಅನುಷ್ಠಾನಗೊಳಿಸುವಲ್ಲಿ ಭರವಸೆ ನೀಡಿ ಅಸಹಾಯಕರಿಗೆ ಅವಶ್ಯಕತೆ ಇರುವವರಿಗೆ ಮಾಡುವ ದಾನ ಧರ್ಮಗಳು ನಮ್ಮೊಂದಿಗೆ ಇರುತ್ತವೆ..ನಮ್ಮಲ್ಲಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರ ಗ್ರಾಮದ ವಿದ್ಯಾರ್ಥಿಗಳು ಕುಂಭ ಮೇಳದೊಂದಿಗೆ ಮತ್ತು ವಾದ್ಯಗಳೊಂದಿಗೆ ಶಿಕ್ಷಣ ಸಚಿವರನ್ನು ಸ್ವಾಗತ ಕೋರಿದರು.ಮುದ್ದು ಮಕ್ಕಳೊಂದಿಗೆ ದೀಪ ಬೆಳಗಿಸಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಖಾಸಗಿ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ ಸುಝಲಾನ್ ಫೌಂಡೇಷನ್ನ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಚೆನ್ನಮಲ್ಲಿಕಾರ್ಜುನ ಗ್ರಾಮಾಭಿವೃದ್ಧಿ ಸಮಿತಿ (ವಿಡಿಸಿ) ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪುಣೆ ಮೂಲದ ಸುಝಲಾನ್ ಫೌಂಡೇಷನ್ ಮುಖ್ಯಸ್ಥರಾದ ಡಾ.ಜಾಸ್ಮೀನ್ ಗೊಗಾಯ್
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದುಬಂದಿಹೆವು ಭಾವ ಬಂಧ ಬೆಸೆದುಎಲ್ಲಿಂದ ಎಲ್ಲಿಗೋ ಅಲೆದು ಅಲೆದುಯಾರೋ ಆಜ್ಞೆಗೆ ಮಣಿದು ದುಡಿದು. ಎಲ್ಲಿರುವುದೋ ನಮ್ಮ ಅನ್ನದ ಋಣಅಲ್ಲಿಗೆ ಸಾಗಲೇಬೇಕು ಎಲ್ಲರ ಪಯಣಜಗದ ಮೂಲೆ ಮೂಲೆಯೂ ಅವನ ತಾಣದೇವನಾಜ್ಞೆಯೇ ನಡೆಯುವುದು

ಯಲಬುರ್ಗಾ:ಪಾಪದ ಫಲವೇ ದುಃಖ ಪುಣ್ಯದ ಫಲವೇ ಸುಖ ನಾವು ಇನ್ನೊಬ್ಬರಿಗೆ ಒಳಿತನ್ನು ಮಾಡಬೇಕು, ಅದು ನಮಗೆ ಆಗದಿದ್ದರೆ ಇನ್ನೊಬ್ಬರಿಗೆ ಕೆಡಕನ್ನು ಬಯಸಬಾರದು ಸದಾ ಪುಣ್ಯದ ಕಾಯಕದಲ್ಲಿ ಭಾಗವಹಿಸಬೇಕು ಎಂದು ಜ್ಞಾನಸಾಗರ ಇಂಗ್ಲಿಷ್ ಕರಿಯರ್ ಅಕಾಡೆಮಿಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಕೇರಾ ಗ್ರಾಮದ ಮಂಜುನಾಥ್ ಅವರನ್ನು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಭಾನುವಾರದಂದು ಕರ್ನಾಟಕ ರಾಜ್ಯ ವಿಕಲಚೇತನರ ಎಂ.ಆರ್.ಡಬ್ಲ್ಯೂ.ವಿ.ಆರ್. ಡಬ್ಲ್ಯೂ, ಯು.ಆರ್. ಡಬ್ಲ್ಯೂ ಕಾರ್ಯಕರ್ತರ ಒಕ್ಕೂಟ ರಾಜ್ಯ ಕಮಿಟಿಯ ಸಭೆಯಲ್ಲಿ

ಹಣ್ಣಾಗುವಂತೆಮಾಗಿದರೂ ನನ್ನ ನಿನ್ನದೇಹಗಳು ವಯಸಿನಲಿಇನ್ನೂ ಮಾಗಬೇಕುನನ್ನ ನಿನ್ನ ಮನಸುಗಳುಬಾಳಿನ ಪಯಣದ ದಾರಿಯಲಿ ನನ್ನೊಳಗಿನ ನೀನುನಿನ್ನೊಳಗಿನ ನಾನುಎಂದಿಗೂ ಬಾಡದ ಹೂವಿನಂತಿರಲಿಹಣ್ಣರಿಯದೇ ಹಸಿರು ಎಲೆಯಂತಿರಲಿ ನನ್ನ ನಿನ್ನ ಪ್ರೀತಿಯುಮಾಗಿದರೂ ಮುಪ್ಪಾಗದಿರಲಿಸಾಗರಲ್ಲಿದ್ದರೂ ಉಪ್ಪಾಗದೇಅಮೂಲ್ಯವಾದ ಮುತ್ತಾಗಿರಲಿ ✍️ಚನಬಸಪ್ಪ ಬಳಗಾರ,(ಮಾಜಿ ಸೈನಿಕ)ಪೊಲೀಸ್

ತಮಗಿಂತ ದೊಡ್ಡವರು ಶ್ರೀಮಂತರುಅಧಿಕಾರಿಗಳನ್ನು ನೋಡಿ ದುಃಖಪಡುವುದಕ್ಕಿಂತತಮಗಿಂತ ಬಡವರು ಕಷ್ಟಪಡುವವರನೋಡಿ ಬುಧ್ಧಿ ಬದಲಾಯಿಸಿಕೊಂಡುನಾವೇ ಎಷ್ಟೋ ಪಾಲು ಮೇಲು ಎಂದುಸಮಾಧಾನಗೊಂಡು ಜೀವನದಲ್ಲಿನೆಮ್ಮದಿ ಕಾಣುವುದು ಎಷ್ಟೋ ಒಳ್ಳೆಯದು ಶಾಂತಿ ಸಮಾಧಾನವೇ ಜೀವನದಲ್ಲಿಬಹಳ ದೊಡ್ಡ ಶ್ರೀಮಂತಿಕೆಒಳಿತಾಗಲಿ ಎಲ್ಲರಿಗೂ ಶುಭವಾಗಲಿ ✍️ಚನ್ನಬಸಪ್ಪ

ಕೊಪ್ಪಳ/ಕುಷ್ಟಗಿ:”ಕಲ್ಯಾಣ ಕರ್ನಾಟಕದ” ರಾಯಚೂರಿನಲ್ಲಿಯೇ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಮಂಜೂರು ಮಾಡಲು ಒತ್ತಾಯಿಸಿ ಪ್ರತಿಭಟನೆಯ ಮೂಲಕ ಕುಷ್ಟಗಿ ತಾಲ್ಲೂಕು ಘಟಕದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಪ್ರಧಾನಿ ಜಿ ಅವರೇ ತಾವು ಘೋಷಿಸಿದಂತೆ
Website Design and Development By ❤ Serverhug Web Solutions