ಬೇಸಿಗೆ ಮುಗಿಯಿತು.ಶಾಲೆ ಆರಂಭವಾಯಿತು
ಗೆಳೆಯರೇ ನನ್ನ ಗೆಳತಿಯರೇ ಕಳೆಯಿತುಆ ಬೇಸಿಗೆ ಅರಳಿತು ಹೂ ಮೆಲ್ಲಗೆ ಹೋಗೋಣ ಶಾಲಾ ಕಾಲೇಜಿಗೆ ಎಂಬ ಮಧುರ ಹಾಡು ಎಲ್ಲರಿಗೂ ಗೊತ್ತು ಏಕೆಂದರೆ ಬೇಸಿಗೆ ಮುಗಿದು ಶಾಲೆ ಪ್ರಾರಂಭವಾಗುವ ದಿನ ಬಂದಾಗಿದೆ ಪಕ್ಷಿಗಳು ಗೂಡಿನಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಗೆಳೆಯರೇ ನನ್ನ ಗೆಳತಿಯರೇ ಕಳೆಯಿತುಆ ಬೇಸಿಗೆ ಅರಳಿತು ಹೂ ಮೆಲ್ಲಗೆ ಹೋಗೋಣ ಶಾಲಾ ಕಾಲೇಜಿಗೆ ಎಂಬ ಮಧುರ ಹಾಡು ಎಲ್ಲರಿಗೂ ಗೊತ್ತು ಏಕೆಂದರೆ ಬೇಸಿಗೆ ಮುಗಿದು ಶಾಲೆ ಪ್ರಾರಂಭವಾಗುವ ದಿನ ಬಂದಾಗಿದೆ ಪಕ್ಷಿಗಳು ಗೂಡಿನಿಂದ

ತುಂಬಾ ಸಿಂಪಲ್ ಪರಿಚಯ: ಜನಸೇವೆಗಾಗಿಯೇ ತಮ್ಮ ಜನ್ಮ,ಜೀವನ ಮುಡಿಪಿಟ್ಟಿದ್ದೇವೆ ನಿಮಗಾಗಿಯೇ ನಾವು ಈ ಜನ್ಮ ತಾಳಿರುವುದು ನಾವಿರುವುದೇ ನಿಮಗಾಗಿ ನಿಮ್ಮ ಉದ್ದಾರವೇ ನಮ್ಮ ಜೀವನದ ಮೊದಲ ಗುರಿ ಎಂದು ಪೂರ್ತಿ ಹೂಕೋಸನ್ನೇ ನಮ್ಮ ಕಿವಿಗೆ

ಸಮಾಜ ಸುಧಾರಕರಲ್ಲಿ ಬುದ್ಧ ಅವರಂತಹ ಹಲವಾರು ಯುಗಪುರುಷರು ಜನ್ಮವೆತ್ತು ಅಸಮಾನತೆ,ಅನ್ಯಾಯ ಹಾಗೂ ಅಸಹನೆಯ ವಿರುದ್ಧ ಹೋರಾಟ ನಡೆಸಿದ್ದಾರೆ.ಇವರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಅವಿರತವಾದ ಹೋರಾಟ ನಡೆಸಿ,ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸಾಕ್ಷೀಕರಿಸಿದ್ದಾರೆ.ಸಾಮಾಜಿಕ ಅಸಮಾನತೆಯ
ಆತ ತನ್ನ ತಂದೆಯನ್ನು ವೃದ್ದಾಶ್ರಮಕ್ಕೆ ಸೇರಿಸಲು ಕರೆತಂದ.. ಅಲ್ಲಿನ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತಾಡುತ್ತಿರುವಾಗ, ಮುಖ್ಯಸ್ಥರು “ನಿಂಗೊಂದು ವಿಷ್ಯ ಗೊತ್ತಾ, ನಿನಗೆ ಎರಡು ವರ್ಷವಿದ್ದಾಗ ನಿನ್ನ ತಂದೆ ನಿನ್ನನ್ನು ಅನಾಥಾಶ್ರಮದಿಂದ ದತ್ತು ತೆಗೆದುಕೊಂಡರು…” ಎಂದು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕು॥.ಸಾಯಿನಾಗೇಶ್ಕಂಚಿ ತಂದೆ ಚನ್ನಪ್ಪಕಂಚಿ ಇವರು 2023-24 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರಟಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಹಾಗೂ ಕೊಪ್ಪಳ ಜಿಲ್ಲೆಗೆ

ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ
“ಯಾಕ್ರೋ ಹೊಡೆದಾಟ ಮಾಡ್ತಾ ಇದೀರಾ..ನೀವು ಸ್ಕೂಲಿಗೆ ಬರೋದು ಇದಕ್ಕೇನಾ?” ಎನ್ನುತ್ತಾ ಇಬ್ಬರು ಹುಡುಗರಿಗೆ ಎರಡು ಏಟು ಕೊಟ್ಟು ಕಳಿಸಿದಳು ಶಿಕ್ಷಕಿ…ಅರ್ಧ ಗಂಟೆಯ ನಂತರ ಸ್ಟಾಪ್ ರೂಮಿನಲ್ಲಿ ಯಾವುದೋ ವಿಷಯಕ್ಕೆ ಆ ಶಿಕ್ಷಕಿ ಮತ್ತೊಬ್ಬ ಶಿಕ್ಷಕಿಯ

ಕೊಪ್ಪಳ:ರಾಜ್ಯದಲ್ಲಿ ಕಳೆದ ವರ್ಷ ಬರ ಆವರಿಸಿದ ಹಿನ್ನೆಲೆಯಲ್ಲಿ ಸರ್ಕಾರ ಬರಗಾಲದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಿದ್ದು,ಬ್ಯಾಂಕ್ ಅಧಿಕಾರಿಗಳು ರೈತರ ಸಾಲಕ್ಕೆ ಬರ ಪರಿಹಾರದ ಹಣವನ್ನು ಕಡಿತಗೊಳಸಬಾರದು ರೈತರ ಖಾತೆಗೆ ಜಮಾವಣೆ ಮಾಡುವುದರ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕರಮುಡಿಯ ಭಕ್ತರು ಶುಕ್ರವಾರ ಹುಲಿಗೆಮ್ಮ ದೇವಿಯ ದರ್ಶನ ಪಡೆದುಕೊಂಡು ಮರಳಿ ತಮ್ಮ ಊರಿಗೆ ಬರುವ ಸಮಯದಲ್ಲಿ ಹೊಸಳ್ಳಿ ಹತ್ತಿರ ನಡೆದ ಖಾಸಗಿ ಬಸ್ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ಶರಣು ಮತ್ತು ಮಾರುತಿ ಹಂಪಸದುರ್ಗ ಇಬ್ಬರೂ ವೃತ್ತಿಯಲ್ಲಿ ಫೋಟೋಗ್ರಾಫರ್ ಇದ್ದು ತಮ್ಮ ಕನ್ನಡ ಅಭಿಮಾನ ಆರ್.ಸಿ.ಬಿ.ಮೇಲಿನ ಅಭಿಮಾನಕ್ಕಾಗಿ ತಮ್ಮ ತಂಡ ಐಪಿಎಲ್ 2024ರಲ್ಲಿ ಬೆಂಗಳೂರು ಚೆನೈ
Website Design and Development By ❤ Serverhug Web Solutions