ನ್ಯಾನೋ ಕಥೆ:ಹೋಲಿಕೆ
“ರೀ ಪಕ್ಕದ ಮನೆಯವನ ಹತ್ತಿರ ಫಾರ್ಚುನರ್ ಕಾರ್ ಇದೆ. ನಮ್ಮ ಹತ್ತಿರ ಅದೇ ಹಳೇ ಆಲ್ಟೋ ಕಾರ್ ಇದೆ..” ಎಂದಳು ಬೇಸರ ವ್ಯಕ್ತಪಡಿಸುತ್ತಾ.. ಅದಕ್ಕವನು “ಪಕ್ಕದ ಮನೆಯವನ ಹೆಂಡತಿ ಚೆನ್ನಾಗಿಲ್ಲ..ಆದರೆ ನನ್ನ ಹೆಂಡತಿ ಸುಂದರವಾಗಿದ್ದಾಳೆ…”
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
“ರೀ ಪಕ್ಕದ ಮನೆಯವನ ಹತ್ತಿರ ಫಾರ್ಚುನರ್ ಕಾರ್ ಇದೆ. ನಮ್ಮ ಹತ್ತಿರ ಅದೇ ಹಳೇ ಆಲ್ಟೋ ಕಾರ್ ಇದೆ..” ಎಂದಳು ಬೇಸರ ವ್ಯಕ್ತಪಡಿಸುತ್ತಾ.. ಅದಕ್ಕವನು “ಪಕ್ಕದ ಮನೆಯವನ ಹೆಂಡತಿ ಚೆನ್ನಾಗಿಲ್ಲ..ಆದರೆ ನನ್ನ ಹೆಂಡತಿ ಸುಂದರವಾಗಿದ್ದಾಳೆ…”

ಕೊಪ್ಪಳ:ಕರ್ನಾಟಕ ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಕೊಟ್ಟ ಉಚಿತ ಬೋಗಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡುವ ಮೂಲಕ ಸಾಮಾನ್ಯ ಜನರ ಬದುಕಿನ ಜೊತೆಗೆ ಚೆಲ್ಲಾಟವಾಡಿದಂತಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಆದಾಯದ ಮೂಲಗಳ ಬಗ್ಗೆ

ಕೊಪ್ಪಳ:’ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕುʼ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಮಾಧ್ಯಮ ವರದಿ ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ. ಜಿಲ್ಲಾಸ್ಪತ್ರೆಯಲ್ಲಿ

ಏನಾದರೂ ಆಗು ಮೊದಲು ಮಾನವನಾಗು ಎಂಬ ನುಡಿ,ಹೊತ್ತಿತೋ ಹೊತ್ತಿತೋ ಕನ್ನಡದ ದೀಪ…ಎಂಬ ಹಾಡು ಡಾ.ಸಿದ್ದಯ್ಯ ಪುರಾಣಿಕರನ್ನು ನೆನಪಿಸುತ್ತವೆ.ಕನ್ನಡ ನಾಡು ಕಂಡಅಪರೂಪದ ಐ.ಎ.ಎಸ್.ಅಧಿಕಾರಿ,ಸಾಹಿತಿ,ಕವಿ, ವಚನಕಾರ,ದಕ್ಷ ಆಡಳಿತಗಾರ ಹೀಗೆ ಬಹುಮುಖ ಪ್ರತಿಭೆಯ,ಬಹು ಭಾಷಾ ಪಂಡಿತ, ವಾಗ್ಮೀ,ಚಿಂತನಾಶೀಲರು ಹಾಗೂ
ಜೀವ ಬಂಡಿಯು ಸಾಗಿ ಮುಂದಿನ ಊರಿಗೂ ಹೋಗಿ ಕತ್ತಲೆಯಲ್ಲಿ ಗಾಲಿಯ ಕೀಲ ಕಳೆದಾಗ ಕವಿತೆ ಹುಟ್ಟಿತುಚಂದದ ಬಾಳು ನಡೆಸಿ ಅಂದದ ಮಕ್ಕಳ ಹುಟ್ಟಿಸಿ ಜೀವನವೇ ಕಷ್ಟವಾದಾಗ ಕವಿತೆ ಹುಟ್ಟಿತು ಮದ್ಯಪಾನವ ಕುಡಿದು ತುಂಡುಮಾಂಸವ ಕಡಿದು

ಶಿವಮೊಗ್ಗ:2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು,ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ

ಆಕಾಶ ಎತ್ತರ ಏರಿಜೀವನ ನಡೆಸುವ ಈ ಸಂದರ್ಭದಲ್ಲಿಹಾರಿ ಹಾರಿ ಸುಸ್ತಾದವು ರೆಕ್ಕೆಗಳು ಇಲ್ಲಿಸಂಸಾರ ಸಾಗಿಸಲು ಗೂಡು ಕಟ್ಟಿಕೊಂಡೆವು ನಾವು ಅಲ್ಲಿ ಮರದ ಕೊಂಬೆಗಳಲ್ಲಿ,ಮನೆಗಳ ಚಾವಣಿಯಲ್ಲಿಯಾರು ಕಳಿಸಲಿಲ್ಲ ಶಿಕ್ಷಕರು ಇಲ್ಲಿಗೂಡು ಹೆಣೆಯಲಿಕ್ಕೆ ತಂದೆವು ಗರಕೆಗಳನ್ನು ಅಲ್ಲಲ್ಲಿಆಹಾರಕ್ಕಾಗಿ

ಕೊಪ್ಪಳ ತಾಲೂಕಿನ ಹಳೆ ಗೊಂಡಬಾಳ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್, ಶಿಕ್ಷಕಿಯ ನೇತೃತ್ವದಲ್ಲಿ ಅಂಗನಾಡಿಯ ತಾಯಂದಿರು ಮಕ್ಕಳೊಂದಿಗೆ ಸಸಿಗಳನ್ನು ನೆಟ್ಟರು ಇದೇ ಸಮಯದಲ್ಲಿ ಶ್ರೀಮತಿ ಪಲ್ಲವಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರ ಗ್ರಾಮದಲ್ಲಿ ಮಹಾಶಿವಶರಣೆ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ಚತುದರ್ಶಿ ಅಂಗವಾಗಿ ೩೬೨ ನೆಯ ಶಿವಾನುಭವ ಗೋಷ್ಠಿ ಜರುಗಿತು.”ಸತ್ಯ ಮೇವ ಜಯತೆ” ಈ ಚಿಂತನ ವಿಷಯ ಕುರಿತು ಶಿವಾನುಭವ

ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್, ಶಿಕ್ಷಕಿಯ ನೇತೃತ್ವದಲ್ಲಿ ಅಂಗನಾಡಿಯ ತಾಯಂದಿರು ಮಕ್ಕಳೊಂದಿಗೆ ಸಸಿಗಳನ್ನು ನೆಟ್ಟರು.ಶ್ರೀಮತಿ ಪಲ್ಲವಿ ಮಾತನಾಡಿದರು ಪ್ರತಿಯೊಂದು ಮಗು ಪರಿಸರದ
Website Design and Development By ❤ Serverhug Web Solutions