ನ್ಯಾನೋ ಕಥೆ:ಹೂವು ಮುಳ್ಳು
“ನನ್ನನ್ನು ಯಾವಾಗ್ಲೂ ಹೂವು ಅಂತಾ ಇರ್ತೀರಲ್ಲಾ…ಒಂದು ವೇಳೆ ನಾನು ಹೂವಾದ್ರೆ ನೀವೇನಾಗ್ತೀರಾ..?”ತನ್ನ ಗಂಡನನ್ನು ಕೇಳಿದಳು.. ಅವನು “ನಾನು ಮುಳ್ಳಾಗುವೆ…ಹೂವನ್ನು ಕಾಯುವ ಮುಳ್ಳಾಗುವೆ..”ಎಂದ ಮುಗುಳು ನಗುತ್ತಾ..! ✍🏻ಮನು ಎಸ್ ವೈದ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
“ನನ್ನನ್ನು ಯಾವಾಗ್ಲೂ ಹೂವು ಅಂತಾ ಇರ್ತೀರಲ್ಲಾ…ಒಂದು ವೇಳೆ ನಾನು ಹೂವಾದ್ರೆ ನೀವೇನಾಗ್ತೀರಾ..?”ತನ್ನ ಗಂಡನನ್ನು ಕೇಳಿದಳು.. ಅವನು “ನಾನು ಮುಳ್ಳಾಗುವೆ…ಹೂವನ್ನು ಕಾಯುವ ಮುಳ್ಳಾಗುವೆ..”ಎಂದ ಮುಗುಳು ನಗುತ್ತಾ..! ✍🏻ಮನು ಎಸ್ ವೈದ್ಯ
ಅವನು ಯಾವುದೋ ಕೋಪದಲ್ಲಿ ಹೆಂಡತಿ ಕೊಟ್ಟ ಊಟವನ್ನು ಕಿತ್ತೆಸೆದು ಬಂದು ರೂಮಿನಲ್ಲಿ ಕುಳಿತ. ಅವನ ಎದುರಿನ ಕನ್ನಡಿಯಲ್ಲಿ ತನ್ನ ಪ್ರತಿಬಿಂಬವನ್ನು ನೋಡಿದ ತಕ್ಷಣ, “ಛೇ… ಕೋಪದಲ್ಲಿ ನನ್ನ ಮುಖವನ್ನೇ ನಾನು ನೋಡಲಾಗುವುದಿಲ್ಲ.. ಅಂದ ಮೇಲೆ
ಆ ವಠಾರದಲ್ಲಿ ಯಾವುದೋ ಕ್ಷುಲ್ಲಕ ಕಾರಣಕ್ಕೆ ಶುರುವಾದ ಇಬ್ಬರು ಮಹಿಳೆಯರ ಜಗಳ, ಮಾರಾಮಾರಿಯಾಗಿ, ಒಬ್ಬರನ್ನೊಬ್ಬರು ಅವ್ಯಾಚ್ಯ ಶಬ್ಧಗಳಿಂದ ನಿಂದಿಸತೊಡಗಿದ್ದರು.. ಆ ವಠಾರದ ಬೀದಿ ನಾಯಿಗಳು ಅಂದು ಬೊಗಳುವುದನ್ನೂ ನಿಲ್ಲಿಸಿಬಿಟ್ಟಿದ್ದವು…! ✍🏻ಮನು ಎಸ್ ವೈದ್ಯ
ಗೆಳೆಯರೇ ನನ್ನ ಗೆಳತಿಯರೇ ಕಳೆಯಿತುಆ ಬೇಸಿಗೆ ಅರಳಿತು ಹೂ ಮೆಲ್ಲಗೆ ಹೋಗೋಣ ಶಾಲಾ ಕಾಲೇಜಿಗೆ ಎಂಬ ಮಧುರ ಹಾಡು ಎಲ್ಲರಿಗೂ ಗೊತ್ತು ಏಕೆಂದರೆ ಬೇಸಿಗೆ ಮುಗಿದು ಶಾಲೆ ಪ್ರಾರಂಭವಾಗುವ ದಿನ ಬಂದಾಗಿದೆ ಪಕ್ಷಿಗಳು ಗೂಡಿನಿಂದ

ತುಂಬಾ ಸಿಂಪಲ್ ಪರಿಚಯ: ಜನಸೇವೆಗಾಗಿಯೇ ತಮ್ಮ ಜನ್ಮ,ಜೀವನ ಮುಡಿಪಿಟ್ಟಿದ್ದೇವೆ ನಿಮಗಾಗಿಯೇ ನಾವು ಈ ಜನ್ಮ ತಾಳಿರುವುದು ನಾವಿರುವುದೇ ನಿಮಗಾಗಿ ನಿಮ್ಮ ಉದ್ದಾರವೇ ನಮ್ಮ ಜೀವನದ ಮೊದಲ ಗುರಿ ಎಂದು ಪೂರ್ತಿ ಹೂಕೋಸನ್ನೇ ನಮ್ಮ ಕಿವಿಗೆ

ಸಮಾಜ ಸುಧಾರಕರಲ್ಲಿ ಬುದ್ಧ ಅವರಂತಹ ಹಲವಾರು ಯುಗಪುರುಷರು ಜನ್ಮವೆತ್ತು ಅಸಮಾನತೆ,ಅನ್ಯಾಯ ಹಾಗೂ ಅಸಹನೆಯ ವಿರುದ್ಧ ಹೋರಾಟ ನಡೆಸಿದ್ದಾರೆ.ಇವರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಅವಿರತವಾದ ಹೋರಾಟ ನಡೆಸಿ,ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸಾಕ್ಷೀಕರಿಸಿದ್ದಾರೆ.ಸಾಮಾಜಿಕ ಅಸಮಾನತೆಯ
ಆತ ತನ್ನ ತಂದೆಯನ್ನು ವೃದ್ದಾಶ್ರಮಕ್ಕೆ ಸೇರಿಸಲು ಕರೆತಂದ.. ಅಲ್ಲಿನ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತಾಡುತ್ತಿರುವಾಗ, ಮುಖ್ಯಸ್ಥರು “ನಿಂಗೊಂದು ವಿಷ್ಯ ಗೊತ್ತಾ, ನಿನಗೆ ಎರಡು ವರ್ಷವಿದ್ದಾಗ ನಿನ್ನ ತಂದೆ ನಿನ್ನನ್ನು ಅನಾಥಾಶ್ರಮದಿಂದ ದತ್ತು ತೆಗೆದುಕೊಂಡರು…” ಎಂದು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕು॥.ಸಾಯಿನಾಗೇಶ್ಕಂಚಿ ತಂದೆ ಚನ್ನಪ್ಪಕಂಚಿ ಇವರು 2023-24 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರಟಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಹಾಗೂ ಕೊಪ್ಪಳ ಜಿಲ್ಲೆಗೆ

ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ
“ಯಾಕ್ರೋ ಹೊಡೆದಾಟ ಮಾಡ್ತಾ ಇದೀರಾ..ನೀವು ಸ್ಕೂಲಿಗೆ ಬರೋದು ಇದಕ್ಕೇನಾ?” ಎನ್ನುತ್ತಾ ಇಬ್ಬರು ಹುಡುಗರಿಗೆ ಎರಡು ಏಟು ಕೊಟ್ಟು ಕಳಿಸಿದಳು ಶಿಕ್ಷಕಿ…ಅರ್ಧ ಗಂಟೆಯ ನಂತರ ಸ್ಟಾಪ್ ರೂಮಿನಲ್ಲಿ ಯಾವುದೋ ವಿಷಯಕ್ಕೆ ಆ ಶಿಕ್ಷಕಿ ಮತ್ತೊಬ್ಬ ಶಿಕ್ಷಕಿಯ
Website Design and Development By ❤ Serverhug Web Solutions