
ಭಟಪನಹಳ್ಳಿಯ ಭಕ್ತರ ಭಕ್ತಿ ದೊಡ್ಡದು-ಶ್ರೀಗಳು
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕ ಭಟಪನಹಳ್ಳಿ ಗ್ರಾಮದಲ್ಲಿ ಶ್ರೀ ಭೀಮಾಂಬಿಕಾದೇವಿಯ ಮಠದಲ್ಲಿ 27ನೇ ವರ್ಷದ ಶ್ರೀ ಕಲ್ಲಿನಾಥ ಕವಿಗಳು ದ್ಯಾಂಪೂರ ವಿರಚಿತ ಮಹಾಶಿವಶರಣೆ ಶ್ರೀ ಭೀಮಾಂಬಿಕಾದೇವಿಯ ಜಾತ್ರಾ ಮಹೋತ್ಸವ ಮತ್ತು ಪುರಾಣ ಮಹಾಮಂಗಲೋತ್ಸವ ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕ ಭಟಪನಹಳ್ಳಿ ಗ್ರಾಮದಲ್ಲಿ ಶ್ರೀ ಭೀಮಾಂಬಿಕಾದೇವಿಯ ಮಠದಲ್ಲಿ 27ನೇ ವರ್ಷದ ಶ್ರೀ ಕಲ್ಲಿನಾಥ ಕವಿಗಳು ದ್ಯಾಂಪೂರ ವಿರಚಿತ ಮಹಾಶಿವಶರಣೆ ಶ್ರೀ ಭೀಮಾಂಬಿಕಾದೇವಿಯ ಜಾತ್ರಾ ಮಹೋತ್ಸವ ಮತ್ತು ಪುರಾಣ ಮಹಾಮಂಗಲೋತ್ಸವ ಹಾಗೂ

ಕೊಪ್ಪಳ/ಕಾರಟಗಿ:ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕಾರಟಗಿ ಪಟ್ಟಣದಲ್ಲಿ ಮೇ 10ರಂದು ಶುಕ್ರವಾರ 21 ಜೋಡಿ ಉಚಿತ ಸಾಮೂಹಿಕ ಮದುವೆ ನಡೆಯುವವು ಎಂದು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ
“ಥೂ ಚಾಂಡಾಲ….ಇವತ್ತೂ ಕುಡಿದು ಬಂದಿದೀಯಾ… ನಿನ್ನ ಹೆಂಡ್ತಿ ಮಕ್ಕಳ ಬಗ್ಗೆ ಒಂಚೂರು ಕಾಳಜಿ ಇಲ್ವಾ ನಿನಗೆ…?” ಅವಳು ಕೋಪದಿಂದ ಅರಚಿದಳು..“ಲೇ… ನಂಗೆ ಹೇಳ್ತೀಯಾ…ಇರು ನಿಂಗೆ ಮಾಡ್ತೀನಿ…” ಎನ್ನುತ್ತಾ ಆತ ಅವಳಿಗೆ ಹೊಡೆಯಲು ಶುರು ಮಾಡಿದ…
“ಗೆಳತಿ… ನೀ ತೊರೆದದ್ದಕ್ಕೆ ನಾ ಭಗ್ನ ಪ್ರೇಮಿಯಾಗಲಿಲ್ಲ.. ಅದನ್ನು ಧನಾತ್ಮಕವಾಗಿ ಉಪಯೋಗಿಸಿಕೊಂಡೆ…ಅದರ ಪರಿಣಾಮ ಇದು..” ಎಂದುಕೊಳ್ಳುತ್ತಾ, ತಾನೇ ಕಷ್ಟಪಟ್ಟು ಬೆಳೆಸಿದ ಎಕರೆಗಟ್ಟಲೇ ಇರುವ ಸುಂದರ ಗುಲಾಬಿ ತೋಟವನ್ನೇ ನೋಡತೊಡಗಿದ…ಇನ್ನೆರಡು ದಿನಗಳಲ್ಲಿ ಸರ್ಕಾರ ಅವನಿಗೆ ‘ವರ್ಷದ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ನಿವಾಸಿಯಾದ ರವಿ ರಾಠೋಡ ಅವರು ದುಬೈಯಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯನಿವಹಿಸುತ್ತಿದ್ದು ಮತದಾನ ನಮ್ಮ ಹಕ್ಕು ಎನ್ನುವಂತೆ ಮತ ಚಲಾಯಿಸಲು ದುಬೈಯಿಂದ ಬಂದು ತಮ್ಮ ಕುಟುಂಬ ಪರಿವಾರದೊಂದಿಗೆ
ಆ ದಿನ ಬಸ್ ನಲ್ಲಿ ರಶ್ ಹೆಚ್ಚಾಗಿಯೇ ಇತ್ತು…ಬಸ್ ನಲ್ಲಿ ಬಹುಪಾಲು ಮಹಿಳೆಯರೇ ತುಂಬಿದ್ದರು. ನಿಲ್ದಾಣವೊಂದರಲ್ಲಿ ಮಹಿಳೆಯೋರ್ವಳು, ಮಗುವನ್ನೆತ್ತಿಕೊಂಡು ಕಷ್ಟಪಟ್ಟು ಬಸ್ ಏರಿದಳು.. ಸೀಟಿನಲ್ಲಿ ಕುಳಿತಿದ್ದ ಮಹಿಳೆಯರು ಅವಳನ್ನು ಕಂಡೂ ಕಾಣದಂತಿದ್ದರು..ಅಷ್ಟರಲ್ಲಿ ಹಣ್ಣು,ಹಣ್ಣು ಮುದುಕನೊಬ್ಬ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಜಮಾಪೂರ ಗ್ರಾಮದ 101 ವರ್ಷದ ಶ್ರೀ ಮತಿ ಈರಮ್ಮ ಷಣ್ಮುಖಪ್ಪ ಹಡಪದ ಇವರು ಸುಮಾರು 100 ವರ್ಷ ದಾಟಿದ್ದರೂ ಮತಗಟ್ಟೆಗೆ ಬಂದು ಮತದಾನ ಮಾಡಿ ಪ್ರಜಾಪ್ರಭುತ್ವದ ಉಳಿವಿಗಾಗಿ ತಮ್ಮ

ದೇಶದ ಉಜ್ವಲ ಭವಿಷ್ಯಕ್ಕಾಗಿ ನಮ್ಮ ಪೀಳಿಗೆಯ ಸುಂದರ ನಾಳೆಗಳನ್ನು ಸೃಷ್ಟಿಸಲು ವಿಶ್ವಮಾತೆ ಭಾರತದ ಸಂಕಲ್ಪ ಸಿದ್ಧಿಗಾಗಿ ದೇಶದ ಭವ್ಯ ಸಾಂಸ್ಕೃತಿಕ ಹಾಗೂ ಅಧ್ಯಾತ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸಲು ನಿಮ್ಮ ಮತ ಅಮೂಲ್ಯ-ಅವಶ್ಯ ನಿಸ್ವಾರ್ಥವಾಗಿ ಮತದಾನ
೧)ಮಾರಿಕೊಂಡರೆ ಮತ,ನಮಗೆಲ್ಲಿದೆ ಬೆಲೆ?ಅಯೋಗ್ಯರು ಗೆದ್ದರೆಅನೀತಿಗದು ನೆಲೆ.೨)ನಮ್ಮ ಒಂದು ಮತಕೆಬೆಲೆ ಕಟ್ಟಲಾಗದು.ಲೇಸು ಗೆಲ್ಲಿಸದಿದ್ರೆದೇಶ ಕಟ್ಟಲಾಗದು.೩)ಓ ಮತ ಬಾಂಧವರೆಇದು ನನ್ನ ಹಂಬಲ.ಮಾತಿಗಿಂತ ಕೃತಿಗೆನೀಡಬೇಕು ಬೆಂಬಲ.೪)ಎಲ್ಲರ ಮಾತುಗಳಅಳೆದು ತೂಗಿ ನೋಡು.ಒಳ ದನಿಯ ಕೇಳಿಮತವ ನೀನು ನೀಡು.೫)ಪ್ರಜಾಪ್ರಭುತ್ವದಲ್ಲಿಪ್ರಜೆಗಳೇ ಮೊದಲು.ಮನಸ್ಸು ಮಾಡಿದರೆವ್ಯವಸ್ಥೆಯೇ
ಮತ್ತೆ ಮತ್ತೆ ಬರತಾವ ಚುನಾವಣೆಹೊತ್ತು ಹೊತ್ತು ತರತಾರ ಬಣ್ಣ ಬಣ್ಣದ ಘೋಷಣೆ ಓಣಿ ಓಣಿಯಲ್ಲೂ ಕುರಿ-ಕೋಳಿಗಳ ವಗ್ಗರಣೆಯ ವಾಸನೆಕತ್ತಲಾದರೆ ಸಾಕು ಝಣ ಝಣ ಕಾಂಚಾಣದ ನರ್ತನ ಉದ್ದಾರವಾಗುತ್ತಿಲ್ಲ ಬಡ ಮಕ್ಕಳ ಪಾಲಿನ ಸರ್ಕಾರಿ ಶಾಲೆ
Website Design and Development By ❤ Serverhug Web Solutions