
ಸಿಂಗನಾಳ ಕ್ಯಾಂಪಿನಲ್ಲಿ ರಾಮನ ಹುಟ್ಟಿದ ದಿನ ಆಚರಣೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಕ್ಯಾಂಪಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ರಾಮ ನವಮಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.ಬೆಳಗ್ಗೆ ಶ್ರೀ ರಾಮನ ಮೂರ್ತಿಗೆ ಅಭಿಷೇಕ ಕರ್ಪೂರದ ಪೂಜೆ ಸಲ್ಲಿಸುವ ಮೂಲಕ ಭಕ್ತರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಕ್ಯಾಂಪಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ರಾಮ ನವಮಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.ಬೆಳಗ್ಗೆ ಶ್ರೀ ರಾಮನ ಮೂರ್ತಿಗೆ ಅಭಿಷೇಕ ಕರ್ಪೂರದ ಪೂಜೆ ಸಲ್ಲಿಸುವ ಮೂಲಕ ಭಕ್ತರಿಗೆ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಶಿರೂರು ಗ್ರಾಮದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಲಯ ಕಲಾ ಮನೆ ಕಲಾವಿದರ ಸಾಂಸ್ಕೃತಿಕ ಸಂಸ್ಥೆಯ 31ನೆಯ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಕಲ್ಲಿನಾಥೇಶ್ವರ ದೇವಸ್ಥಾನದಲ್ಲಿ ರಾತ್ರಿ ಎಂಟು ಗಂಟೆಗೆ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಶಿರೂರ ಗ್ರಾಮದ ಶ್ರೀ ಕಲ್ಲಿನಾಥೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಹಿಳೆಯರು ಕಳಸ ಕನ್ನಡಿಯೊಂದಿಗೆ ಲಘು ರಥೋತ್ಸವದಲ್ಲಿ ಭಾಗವಹಿಸಿ ರಥೋತ್ಸವಕ್ಕೆ ಉತ್ತತ್ತಿ ಸಮರ್ಪಿಸಿ ಲಘು ರಥವನ್ನು ಎಳೆದು ಸಂಭ್ರಮಿಸಿದರು.ಈ ವೇಳೆ

ಸಂಸತ್ ಸ್ಥಾನಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ ಕೊಪ್ಪಳ:ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆ ಸಂಸತ್ ಸದಸ್ಯ ಸ್ಥಾನ ಹಾಗೂ ಬಿಜೆಪಿಗೂ ರಾಜೀನಾಮೆ ನೀಡಿದ್ದೇನೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.ಈ ಕುರಿತು ಪ್ರಕಟಣೆ ನೀಡಿದ ಅವರು,ಲೋಕಸಭೆ

ಕೊಪ್ಪಳ/ಕುಷ್ಟಗಿ:ಕ್ಷಯರೋಗದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಿ, ಜಾಗೃತಿಗೊಳಿಸಬೇಕು.ಕ್ಷಯ ರೋಗಿಗಳಿಗೆ ಉತ್ತಮ ಚಿಕಿತ್ಸೆ, ನಮ್ಮವರೆಂಬ ಆತ್ಮೀಯ ಭಾವನೆಯಲ್ಲಿ ಸದಾ ಬೆರೆತು, ಅವರು ಉತ್ತಮ ಜೀವನ ನಡೆಸಲು ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ

ಕೊಪ್ಪಳ:ನಮ್ಮ ದೇಶದಲ್ಲಿ ದಲಿತರು,ಹಿಂದುಳಿದವರು ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಆರ್ಥಿಕವಾಗಿ,ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಸಂವಿಧಾನದಲ್ಲಿ ಹಲವು ವಿಶೇಷ ಸೌಲಭ್ಯಗಳನ್ನು ಅಂಬೇಡ್ಕರ್ ಅವರು ನೀಡಿದ್ದಾರೆ.ಆದ್ದರಿಂದ ನಾವು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಈ ಭೂಮಿ ಇರುವರೆಗೂ ನಾವು ಅವರನ್ನು

ನೂರಾರು ನೋವುಗಳು,ಸಹಸ್ರಾರು ಅವಮಾನಗಳು,ಒಡಲಿನಲಿ ಇಟ್ಟುಕೊಂಡು,ಅವಮಾನ ಮಾಡಿದವರೆದುರಿಗೆತಲೆ ಎತ್ತಿ ನಡೆದು,ಅವರು ತಲೆ ತಗ್ಗಿಸುವಂತೆ ಮಾಡಿದದಲಿತ ಸೂರ್ಯ ಅಂಬೇಡ್ಕರ್. ಅಸಮಾನತೆ ತೊಲಗಲುಶಿಕ್ಷಣ ವೆಂಬ ಅಸ್ತ್ರವಪ್ರಯೋಗಿಸಿ, ಸಮಾನತೆ,ಸೌಹಾರ್ದತೆಯ ಬೀಜ ಬಿತ್ತಿಹಕ್ಕುಗಳಿಗಾಗಿ , ಸಂಘಟನೆಯದಾರಿ ತೋರಿ , ಹೋರಾಟವಹುಟ್ಟು ಹಾಕಿದ,ದಲಿತ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪಗಳನ್ನು ಹಾಗೂ ಅಕ್ಷತೆಯನ್ನು ಹಾಕುತ್ತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಯುವಕರು ಹಿರಿಯರು ಭಾಗಿಯಾಗಿ ಯಶಸ್ವಿಗೊಳಿಸಿದರು.ನಿಂಗಪ್ಪ ಮಾತನಾಡಿ

ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಹಿರಿಯ ಬಹು ಭಾಷಾ ನಟ ಶಯಾಜಿ ಶಿಂದೆ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದಾರೆ.ವೈದ್ಯರು ಪರೀಕ್ಷಿಸಿ ಹೃದಯಕ್ಕೆ ರಕ್ತ ಪೂರೈಸುವ ನಾಳಗಳಲ್ಲಿ ಬ್ಲಾಕ್ ಗಳು ಕಂಡುಬಂದ ಹಿನ್ನೆಲೆಯಲ್ಲಿ ಅಂಜಿಯೋ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಮೇಘ ತಂದೆ ಛತ್ರಪ್ಪ ನಾಯಕ ಸಿಂಗನಾಳವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಶ್ರೀರಾಮನಗರದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಮತ್ತು ಗ್ರಾಮಕ್ಕೆ ಗೌರವವನ್ನು ತಂದಿದ್ದಾಳೆ,
Website Design and Development By ❤ Serverhug Web Solutions