
ಜೇಡರ ಬಲೆ (ಕಾಲ್ಪನಿಕ ಕಥೆ )ಭಾಗ೨
ಓಟದ ನಡಿಗೆ ವೇಗವು ತಗ್ಗಿದಂತೆಯಾಗಿದೆ ಅಂತರ್ಜಾಲದ ಹಲವಾರು ದೃಶ್ಯಗಳಲ್ಲಿ ಬರುವ ವಿಚಾರವಾಗಿ ಅದು ಸರಿ ಇದು ಸರಿ ಎಂಬ ಯೋಚನೆಯನ್ನು ಮಾಡುತ್ತಾ ಕುಳಿತಿದ್ದೆ ಹಣಕಾಸಿನ ವ್ಯವಸ್ಥಿತ ಜಾಲಗಳು ಬೇರೂರಿದೆ.ರಣಹದ್ದುಗಳು ಸತ್ತ ಪ್ರಾಣಿಗಳ ಮೇಲೆರಗಿ ಬರುವಂತೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಓಟದ ನಡಿಗೆ ವೇಗವು ತಗ್ಗಿದಂತೆಯಾಗಿದೆ ಅಂತರ್ಜಾಲದ ಹಲವಾರು ದೃಶ್ಯಗಳಲ್ಲಿ ಬರುವ ವಿಚಾರವಾಗಿ ಅದು ಸರಿ ಇದು ಸರಿ ಎಂಬ ಯೋಚನೆಯನ್ನು ಮಾಡುತ್ತಾ ಕುಳಿತಿದ್ದೆ ಹಣಕಾಸಿನ ವ್ಯವಸ್ಥಿತ ಜಾಲಗಳು ಬೇರೂರಿದೆ.ರಣಹದ್ದುಗಳು ಸತ್ತ ಪ್ರಾಣಿಗಳ ಮೇಲೆರಗಿ ಬರುವಂತೆ

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದು ಒಟ್ಟು 480 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಇಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತಿದ್ದು ಸೋಮವಾರ ನಾಮಪತ್ರವನ್ನು ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ ಕಣದಲ್ಲಿ ಉಳಿಯುವ ಅಂತಿಮ ಅಭ್ಯರ್ಥಿಗಳ ಚಿತ್ರಣ

ನಾನಿರುತ್ತೇನೋ ಬಿಡುತ್ತೇನೋ ನಾವು ಇರುತ್ತೇವೋ ಬಿಡುತ್ತೇವೋ ಭಾರತವಂತೂ ಇದ್ದೇ ಇರುತ್ತದೆ.ದೇಶದ ಒಗ್ಗಟ್ಟು ಅಖಂಡತೆಯ ವಿಚಾರ ಬಂದಾಗ ಜಾತಿಯಾಗಲಿ,ಧರ್ಮವಾಗಲಿ,ಭಾಷೆಯಾಗಲಿ ದೊಡ್ಡ ವಿಚಾರವಾಗುವುದಿಲ್ಲ.ದೇಶದೊಂದಿಗೆ ಹೋಲಿಸಿದಾಗ ಅವೆಲ್ಲ ಅಗಣ್ಯ.ಅವಕ್ಕೆ ಅಸ್ತಿತ್ವವಿರುವುದೇ ದೇಶದಿಂದ ಎಂದು ಹೇಳಿದ ದೇಶಕಂಡ ಧೀಮಂತ ನಾಯಕ

ಕೊಪ್ಪಳ:ಬಿಜೆಪಿ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ.ಅನಿಲ್ ಥಾಮಸ್ ರವರು ಕುಷ್ಟಗಿ ನಗರದ ನಬಿಸಾಬ ಕುಷ್ಟಗಿಯವರನ್ನು ಬಿಜೆಪಿ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿದ್ದಾರೆ. ಅವರು ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ

ಸುತ್ತುವರಿದ ಪಕ್ಷಿಗಳ ಹಾರಾಟ ನಾನಿರುವುದು ಬೆಟ್ಟದ ಕಂದರದ ಜಾಗ,ಸಿಂಹ,ಚಿರತೆಗಳ ಬೀಡು,ದಿಕ್ಕಿರದ ದಿಕ್ಸೂಚಿ, ನಕ್ಷತ್ರಗಳು ಸಾವಿರ ಸಾವಿರ ಮಿಂಚುತ್ತಿರುವುದು. ಎಲ್ಲಿ ನೋಡಿದರಲ್ಲಿ ದೂರಕ್ಕೆ ಬೆಟ್ಟಗಳ ಸಾಲು.ಏಳು,ಬೀಳುಗಳ ನೆಡೆ, ಎತ್ತ ನೋಡಿದರೂ ಜೀವ ಸಂಕುಲಗಳೆ ಇಲ್ಲದ ಮೌನ
ಪ್ರಿಯತಮೆ,ಈ ಜೀವ ನಿನಗಾಗಿಒಪ್ಪಿಗೆ ಇದೆಯಾ?ನನ್ನ ಮನವೂ ಹಾಗೇ ಹೇಳುತಿದೆ,ಒಂದಾಗೋಣ ಬಾ ಇನಿಯಾ.ಗೆದ್ದು ಬೀಗೋಣ ಈ ದುನಿಯಾ! -ಶಿವಪ್ರಸಾದ್ ಹಾದಿಮನಿ.✍️

ಕೊಪ್ಪಳ:ಗಣೇಶ್ ನಗರದ ಆಶ್ರಯ ಕಾಲೋನಿಯಲ್ಲಿ ವಾಸವಿದ್ದ ಶೆಡ್ ನ ಜಾಗವನ್ನು ಈಗ ಬೇರೆಯವರ ಹೆಸರಿಗೆ ನೋಂದಾಯಿಸಲಾಗಿದೆ ಎಂದು ಅಂಗವಿಕಲ ಚನ್ನಬಸಪ್ಪ ಯಲಿಗಾರ ಇಲ್ಲಿನ ಜಿಲ್ಲಾಡಳಿತ ಭವನದ ಮುಂಬಾಗದಲ್ಲಿ ವಿವಿಧ ಸಂಘಟನೆಗಳ ಜೊತೆಗೂಡಿ ನಡೆಸುತ್ತಿರುವ ಪ್ರತಿಭಟನೆ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಪುರಾಣ ಮಹಾಮಂಗಳ,ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ನೆರವೇರಿತು.ಬೆಳಗಿನ ಜಾವ,ಗಂಗೆ ಪೂಜೆಯೊಂದಿಗೆ,ಶ್ರೀ ಶರಣಬಸವೇಶ್ವರ ರುದ್ರ ಅಭಿಷೇಕ ಕರ್ಪೂರ ಪೂಜೆ ಮಂಗಳಾರತಿಯೊಂದಿಗೆ ಶ್ರೀ ನಿಜಲಿಂಗಯ್ಯ

ಕಾರಟಗಿ:ಕಾಂಗ್ರೆಸ್ ಪಕ್ಷದ ಕೊಪ್ಪಳದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ ರವರಿಗೆ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಶ್ರೀ ಅಮರೇಶಪ್ಪ ಸೌಕಾರ್,ಕರಿಯಪ್ಪ ಚಿಗರಿ, ಇವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ನಂತರ ಮಾತನಾಡಿದ

ಕೊಪ್ಪಳ:ಇಲ್ಲಿನ ಐತಿಹಾಸಿಕ ಗವಿಸಿದ್ದೇಶ್ವರ ಮಠದ 17ನೇ ಪೀಠಾಧಿಪತಿಯಾಗಿದ್ದ ಶಿವಶಾಂತವೀರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಇಂದು ಬೆಳಿಗ್ಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಂದ ಪಾದಯಾತ್ರೆ ನಡೆಯಿತು.ಸ್ವಾಮೀಜಿ ಜೊತೆಗೆ ಸಾವಿರಾರು ಭಕ್ತರು ಹೆಜ್ಜೆ ಹಾಕಿದರು.
Website Design and Development By ❤ Serverhug Web Solutions