
ಕರುನಾಡ ಕಂದ ವರದಿಯ ಫಲ ಶೃತಿ
ಸಿ.ಸಿ ರಸ್ತೆ ಹಾಳು ಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆ ಒಳಗಾದ ಅಧಿಕಾರಿಗಳು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿ.ಸಿ ರಸ್ತೆ ಹಾಳು ಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆ ಒಳಗಾದ ಅಧಿಕಾರಿಗಳು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ
ಶೀರ್ಷಿಕೆ:ಹೆಣ್ಣು ಸಂಸಾರದ ಕಣ್ಣು ಭಾರತೀಯರ ಗುಣ ನಡೆ ನುಡಿ ಆಚಾರ ವಿಚಾರ ಧೈರ್ಯ ಮನಸ್ಸು ನೆಮ್ಮದಿಯ ಬದುಕು ಕಾಣಿಸಿಕೊಳ್ಳಬೆಕಾದರೆ ಹೇಣ್ಣು ಮಗಳ ಮನಸ್ಸು ಈ ನೆಲದ ನೆರವು ನೀಡುತ್ತದೆ.ಅಂದರೆ ಅದು ಸ್ತ್ರೀ ಶಕ್ತಿ ಅನ್ನುವು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪಕ್ಷಿಗಳಿಗೆ ನಿರುಣಿಸುವ ಮೂಲಕ ವಿಶೇಷ ರೀತಿಯ ಹುಟ್ಟು ಹಬ್ಬದ ಆಚರಣೆ. ಹುಟ್ಟು ಹಬ್ಬದ ಪ್ರಯುಕ್ತ ಪರಿಸರ ರಕ್ಷಕ ಹಾಗೂ ಹೆಮ್ಮೆಯ ರಕ್ತದಾನಿ ಸಮಾಜ ಮುಖಿಕಾರ್ಯದಲ್ಲಿ ತೊಡಗುವ

ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಲ್ಲನಗೌಡ ತಂದೆ ಮಲ್ಕಾಜಪ್ಪ ಹೊಸಮನಿ ಎಂಬ ವ್ಯಕ್ತಿಯು ಗ್ರಾಮದ ಎರಡು ಮತ್ತು ನಾಲ್ಕನೇ ವಾರ್ಡಿಗೆ ಸಂಪರ್ಕ ಬೆಳೆಸುವ ಮುಖ್ಯ ರಸ್ತೆಯನ್ನು (ಹನ್ನೆರೆಡು ಲಕ್ಷ

ಹಾವೇರಿ:ಶ್ರೀ ಗೋಪಾಲ ಬಿ ನಾಯ್ಕ್ ಅವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ.) ಹೂವಿನಹಡಗಲಿ ಇವರು ಶ್ರೀ ಚೌಡೇಶ್ವರಿ ಶ್ರೀ ಭೂತೇಶ್ವರ ದೇವಸ್ಥಾನದ ಕಲ್ಯಾಣ ಮಂಟಪ ನಾಲ್ಕರ್ ಕ್ರಾಸ್ ಮಾವಕೊಪ್ಪ

ಕೊಪ್ಪಳ ಜಿಲ್ಲಾ ಕಾರಟಗಿ ತಾಲೂಕಿನ ಕಾರಟಗಿಯ ಮಂಡಲದಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ನೂತನವಾಗಿ ಆಯ್ಕೆಯಾದ ಕಾರಟಗಿ ಮಂಡಲ ಅಧ್ಯಕ್ಷರಾಗಿ ಮಂಜುನಾಥ್ ಮಸ್ಕಿ ಎಸ್ಟಿ ಮೋರ್ಚಾ ಅಧ್ಯಕ್ಷರಾದ ದೇವರಾಜ ಜೂರಟಗಿ ಯರಡೋಣ ಮಹಾ ಶಕ್ತಿಕೇಂದ್ರ
ಧನವೆಂಬ ಮಾಯೆಬರಿಯ ಮಾಯೆ ಅಲ್ಲಮನವನೇ ಮಾಯವಾಗಿಸುವಮಾಯಾವಿಬಂಧಗಳನ್ನೆಲ್ಲಾ…..ಬಂಧನವಾಗಿಸಿ…ಒಂದೇ ಕ್ಷಣಕೆ ಉಸಿರುಗಟ್ಟಿಸಿಜೀವ ಕಳೆವ ಮಾಯೆ…. ಅದರ ಪರವಾಗಿಯೇ ನವಿರಾಗಿ ಸಾಗುತ್ತಿದ್ದಬಾಳುಬಾಳಿನ ತುಂಬೆಲ್ಲಾಇಂಚರದಂತಹ ಬಂಧಬಂಧದ ಬಿಗಿಅಪ್ಪುಗೆಯಲಿಬೆಚ್ಚಗಿನ ಭಾವಜೀವನವೇ ಸುಖದಸಾಗರದಂತಿತ್ತು ಆದರೆ ಅಂದು ಹಣವಿರಲಿಲ್ಲ…! ಎಲ್ಲವೂ ಕಳೆದುಕೊಂಡಭಾವನಿನಗೆ ನಾನೇ ಎಲ್ಲಾ
ಡಾ ಜಯದೇವಿ ಲಿಗಾಡೆಗಡಿನಾಡಿನ ಕನ್ನಡಿಗರಮನ ಮನದಲ್ಲಿಹೃದಯ ಹೃದಯದಲ್ಲಿಸದಾ ಬೆಳಗುತ್ತಿರುವನಂದಾ ದೀಪ. ಡಾ.ಗಿರೀಶ ಜಕಾಪುರೆ,ಕನ್ನಡಸಾಹಿತ್ಯ ಕ್ಷೇತ್ರದಮಿನುಗುತಾರೆಯಾಗಿ ಬೆಳಗುತ್ತಿರುವ ಗಡಿನಾಡಿನ ಕುವರ ಗುಮ್ಮಪ್ರಿಯಕರ ಮೇಲಿನ ಮೋಹಕ್ಕೆ ಬಲಿಯಾತು ಮುಗ್ಧ ಕಂದಮ್ಮ ಮಮತೆ ಇಲ್ಲದ ಅಮ್ಮ ಇವಳು ಪಾಪಿಲೋಕದ

ರಂಗಭೂಮಿ ಕಲಾವಿದ,ಚಿತ್ರ ನಟ,ಸಂಘಟಕ, ಸಾಮಾಜಿಕ ಹೋರಾಟಗಾರ ಯೇಸುಪ್ರಕಾಶ್ ಕಲ್ಲುಕೊಪ್ಪ (ಪ್ರಕಾಶ್ ಹೆಗ್ಗೋಡು) ಅವರ ನಿಧನದ ಸುದ್ದಿ ಆಘಾತ ತರಿಸಿದೆ.ಅಭಿನಯದ ಜೊತೆಗೆ ಕೆರೆ ಹೂಳೆತ್ತುವುದು ಸೇರಿದಂತೆ ಹತ್ತು ಹಲವು ಜನೋಪಕಾರಿ ಕೆಲಸಗಳ ಮೂಲಕ ಜನಮನಕ್ಕೆ ಹತ್ತಿರವಾಗಿದ್ದರು.ಆಪ್ತರಿಗೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಮಹಾದಾಸೋಹಿ ಕಲಬುರಗಿ ಶ್ರೀಶರಣಬಸವೇಶ್ವರ 57 ನೇ ವರ್ಷದ ಮಹಾರಥೋತ್ಸವ ಹಾಗೂ ವಿವಾಹ ಮಹೋತ್ಸವ ನಿನ್ನೆ ಅದ್ದೂರಿಯಾಗಿ ಜರುಗಿತು. ಬೆಳಗ್ಗೆ ಗಂಗೆಸ್ಥಳಕ್ಕೆ ಹೋಗಿ ನಂತರ ಶರಣಬಸವೇಶ್ವರ ದೇವಾಲಯದಲ್ಲಿ
Website Design and Development By ❤ Serverhug Web Solutions