
ಪರಿನುಡಿ-WARಗಿತ್ತಿ
ವಾರಗಿತ್ತಿ ಎಂಬ ಕನ್ನಡದ ಸಂಬಂಧವಾಚಕ ರೂಪವು ರಚನೆ ಹಾಗೂ ಬಳಕೆಯಲ್ಲಿ ಬದಲಾವಣೆ ಹೊಂದಿರುವುದು ಕನ್ನಡ ಸಮಾಜದಲ್ಲಿ ಕಾಣುತ್ತೇವೆ. ಮಾದ್ಯಮಗಳ ಪ್ರಭಾವ ಕನ್ನಡ ನುಡಿಯ ಮೇಲೆ ಹೇಗೆಲ್ಲಾ ಪರಿಣಾಮ ಬೀರಿದೆ ಎಂಬುದು ಇಂತಹ ರೂಪಗಳನ್ನು ಗಮನಿಸಿದಾಗ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಾರಗಿತ್ತಿ ಎಂಬ ಕನ್ನಡದ ಸಂಬಂಧವಾಚಕ ರೂಪವು ರಚನೆ ಹಾಗೂ ಬಳಕೆಯಲ್ಲಿ ಬದಲಾವಣೆ ಹೊಂದಿರುವುದು ಕನ್ನಡ ಸಮಾಜದಲ್ಲಿ ಕಾಣುತ್ತೇವೆ. ಮಾದ್ಯಮಗಳ ಪ್ರಭಾವ ಕನ್ನಡ ನುಡಿಯ ಮೇಲೆ ಹೇಗೆಲ್ಲಾ ಪರಿಣಾಮ ಬೀರಿದೆ ಎಂಬುದು ಇಂತಹ ರೂಪಗಳನ್ನು ಗಮನಿಸಿದಾಗ
ಪೃಥ್ವಿಯೊಳ್ ಬಂಧಿಸಿದ ಬೇರಂತೆ ಮನೆಯಲ್ಲಿದ್ದ ಹೆಣ್ಣು, ಪರತಂತ್ರ ದಾಚೆಯ ಬದುಕನು ಬಯಸಿತವಳ ಕಣ್ಣು ತನ್ನವರ ಹಸಿವ ಇಂಗಿಸಿ ಉಪವಾಸ ಇರುವಳು ಅವ್ವ, ಕುದಿಯುವ ನೋವಿನೊಳಗೂ ನಮಗೆ ನಗುವುದ ಕಲಿಸಿದ ಜೀವ ಜ್ಞಾನಾಸಕ್ತರನ್ನಾಗಿಸಿತು ಮಹಿಳೆಯರಿಗೆ ಮಹನೀಯರ

ಗಂಗಾವತಿ ತಾಲೂಕಿನ ಡಣಾಪುರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶನಿವಾರ ಡಣಾಪುರ ಭೀರಲಿಂಗೇಶ್ವರ 11 ದಿನದ ಪುರಾಣ ಕಾರ್ಯಕ್ರಮ ಜಾತ್ರಾ ಮಹೋತ್ಸವ ಜರುಗಿತು.ಬೆಳಿಗ್ಗೆ ಬೀರಲಿಂಗೇಶ್ವರ ಮೂರ್ತಿಗೆ ಅಭಿಷೇಕ,ಅಲಂಕಾರ ವಿಷೇಶ ಪೂಜಾ ಕಾರ್ಯಕ್ರಮ ಜರುಗಿದವು.ಮಧ್ಯಾಹ್ನದ ವೇಳೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಸರಕಾರಿ ಪ್ರೌಢ ಶಾಲೆಯಲ್ಲಿ 2007ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮವನ್ನು ಶ್ರೀ ಶ್ರೀ ಶ್ರೀ ದಾಸೋಹ ರತ್ನ ಬ್ರಹ್ಮಾನಂದ ಸ್ವಾಮಿಗಳು

ಪ್ರಸ್ತಾವನೆ ನುಡಿ ಕುರಿತ ಅಧ್ಯಯನಕ್ಕೆ ಪ್ರೇರಣೆ ಹಾಗೂ ಆಸಕ್ತಿಗಾಗಿ ಈ ಪರಿನುಡಿ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.ದೈನಂದಿನ ಜೀವನದಲ್ಲಿ ಎಷ್ಟೋ ಪದಗಳು ನಮ್ಮ ಕಿವಿಯ ಮೂಲಕ ಹಾದುಹೋಗುತ್ತಿರುತ್ತವೆ.ಆ ಪದಗಳ ಮೂಲ,ರಚನೆ,ಬಳಕೆ ಇವುಗಳ ಕುರಿತ ಯಾವ ಮಾಹಿತಿಯೂ

ಜಗದೋದ್ಧಾರಕನಾದ ಶಿವನ ವಿವಿಧ ರೂಪಗಳು ಹೆಚ್ಚಾಗಿ ಲಿಂಗರೂಪದ ಪೂಜೆಯನ್ನು ಮುಖ್ಯವಾಗಿ ಅನುಸರಿಸುತ್ತವೆ.ಯಾಕೆಂದರೆ ಅದಕ್ಕೊಂದು ಬಲವಾದ ಕಾರಣವಿದೆ.ಒಮ್ಮೆ ಶಿವನು ದೇವದಾರು ವನಕ್ಕೆ ಆಕಸ್ಮಿಕವಾಗಿ ಹೋದಾಗ ಅವನನ್ನು ಕಂಡು ಅಲ್ಲಿದ್ದ ಋಷಿ ಪತ್ನಿಯರು ಮನಸೋತು ಮರುಳಾಗುತ್ತಾರೆ.ತದನಂತರದಲ್ಲಿ ಸರಿ-ತಪ್ಪುಗಳನ್ನು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ತೊಂಡಿಹಾಳ 28ನೇ ಕಾಲುವೆ ಗ್ರಾಮದಲ್ಲಿ ಮಾಜಿ ಶಾಸಕರಾದ ಬಸವರಾಜ ಧಡೆಸೂಗೂರು ಅವರು ತಮ್ಮ ಅನುದಾನದ ದೇವಸ್ಥಾನ ಜೀರ್ಣೋದ್ಧಾರ ಅಡಿಯಲ್ಲಿ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನಕೆ 1,00,000/- (ಒಂದು ಲಕ್ಷ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಯುವ ಸಾಹಿತಿಎಂ.ಕೆ ಶೇಖ್ ರವರು ಕನ್ನಡ ಸಾರಸ್ವತ ಲೋಕದಲ್ಲಿ ಇಪ್ಪತ್ತೆರಡು ವರುಷದಿಂದ ಸಾಹಿತ್ಯ ಕೃಷಿ ಮಾಡಿದ ಕಾಯಕ ಯೋಗಿಯೆಂದರೆ ತಪ್ಪಗಲಾರದು – ಸೃಜನಶೀಲ ಹಾಗೂ ಹೃದಯವಂತ ಕವಿ ಹೃದಯದ

ಭಾರತ ಆರ್ಥಿಕತೆಯಲ್ಲಿ 5ನೇ ಅತಿ ದೊಡ್ಡ ರಾಷ್ಟ್ರ,ವಿಶ್ವದ ಬಲಿಷ್ಠ ರಾಷ್ಟ್ರಗಳೇ ಇಂದು ಭಾರತದೊಂದಿಗೆ ಸ್ನೇಹದ ಹಸ್ತವನ್ನು ಚಾಚಲು ಪೈಪೋಟಿಗಿಳಿದಿವೆ ಆದರೆ ಇಂತಹ ಭವ್ಯ ಭಾರತಕ್ಕೆ ನಿರುದ್ಯೋಗ ಎನ್ನುವುದು ಒಂದು ಕಪ್ಪು ಚುಕ್ಕೆಯಾಗಿದೆ.ಭಾರತದಲ್ಲಿ ನಿರುದ್ಯೋಗ ದರವು
ವಿರಾಟ ನಗರದಲ್ಲಿ ಅಜ್ಞಾತವಾಸವನ್ನ ಕಳೆದವರುತ್ರಿಲೋಕ ಸಂಚಾರಿ ನಾರದರಿಂದ ಸಲಹೆ ಪಡೆದವರುವೇಷವದರಸಿ ವಿರಾಟ ರಾಜನ ಬಳಿ ಹೋದವರುಎಚ್ಚರಿಕೆಯಿಂದಲೇ ಹೆಜ್ಜೆ ಇಟ್ಟ ಪಾಂಡವರು ಬ್ರಾಹ್ಮಣ ವೇಷದಲ್ಲಿದ್ದವನುಅಡುಗೆಯ ಮನೆಯಲ್ಲಿ ಸೌಟನ್ನು ಹಿಡಿದವನುವಿರಾಟರಾಜನ ಮಗಳಿಗೆ ನೃತ್ಯ ಸಂಗೀತವನ್ನು ಕಲಿಸಿದವನುದನ ಕರಗಳನ್ನು
Website Design and Development By ❤ Serverhug Web Solutions