
ಪರಿಶಿಷ್ಟ ಜಾತಿಯ ಪತ್ರಕರ್ತರಿಂದ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ

ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದಲ್ಲಿ ಎಲ್.ಐ.ದಿಂಡೂರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿ.3/2/2024 ರ ಶನಿವಾರ10ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು.ಈ ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ಷಟ್ ಸ್ಥಲ ಬ್ರಹ್ಮ 108

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ವೀರೇಶ ವಕೀಲರು ಈಳಿಗನೂರು ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್ ಸಿ ಮಹಾದೇವಪ್ಪ ನವರು ಈಗಾಗಲೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ರೂಪಿಸಿ ನೀಡುವ ಮೂಲಕ ಇಡೀ ರಾಜ್ಯದ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣಸಗೇರಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ವಿದ್ಯಾವರ್ಧಕ ಸಂಸ್ಥೆ(ರಿ.)ಯ ಮಾನಸ ಗಂಗೋತ್ರಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 5 ನೇ ವಾರ್ಷಿಕ ಸ್ನೇಹ ಸಮ್ಮೇಳನ ಶುಕ್ರವಾರ ಸಂಜೆ ಅತ್ಯಂತ ಅದ್ದೂರಿಯಾಗಿ,ಯಶಸ್ವಿಯಾಗಿ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೇ ಶತಮಾನದ ಬಸವಣ್ಣನವರ ವಚನ ಸಂರಕ್ಷಕರಾದ ಮಡಿವಾಳ ಮಾಚಿದೇವ ಜಯಂತಿಯನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.ನಂತರ ಶಾಲಾ ಶಿಕ್ಷಕರಾದ ಸೋಮರಾಜ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹಿರೇಬನ್ನಿಗೋಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಲಬುರ್ತಿ ಗ್ರಾಮದ 4 ಜನ ಗ್ರಾಮ ಪಂಚಾಯತಿ ಸದ್ಯಸರಿಗೆ ಹಾಗೂ ಅಧ್ಯಕ್ಷರಿಗೆ ಊರಿನ ಸಾರ್ವಜನಿಕರು ದೂರು ನೀಡಿದ್ದರೂ ಕೂಡಾ ಯಾವುದೇ ಕ್ರಮ ತೆಗೆದುಕೊಂಡಿಲ್ಲ

ಸಾಧನ ಕೇರಿಯ ಸಾಧಕ,ಕನ್ನಡ ಸಾಹಿತ್ಯ ಸಾರ್ಥಕ,ನೀ ಆಡಿದ್ದೆಲ್ಲಾ ಸಾಹಿತ್ಯ,ಯುಗದ ಕವಿ,ಜಗದ ಕವಿಅಭಿಜಾತ ವರಕವಿ.ಶಬ್ದ ಗಾರುಡಿಗ ಬೇಂದ್ರೆ,“ನಾಕು ತಂತಿ” ಯಿಂದಜೀವನ ಮೀಟಿದ ಬೇಂದ್ರೆ. -ಶಿವಪ್ರಸಾದ್ ಹಾದಿಮನಿ ✍

ಇಸ್ರೋ ಸಂಸ್ಥೆಯು ಒಟ್ಟು 224 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅದರಲ್ಲಿ ಟೆಕ್ನಿಷಿಯನ್,ಟೆಕ್ನಿಕಲ್ ಅಸಿಸ್ಟಂಟ್ ಹಾಗೂ ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ,ಆನಲೈನ್ ಅರ್ಜಿ ಸಲ್ಲಿಸಲು ಫೆಬ್ರುವರಿ 16 ಕೊನೆಯ ದಿನವಾಗಿರುತ್ತದೆ ವಿದ್ಯಾರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10th,12th,

ದೇಶದ ಪಿತ ಗಾಂಧಿಗೋಡ್ಸೆ ಗುಂಡಿಗೆ ಬಲಿ,ಸ್ವಾತಂತ್ರ್ಯ ತಂದುಕೊಟ್ಟಶಾಂತಿ ದೂತ,ಸತ್ತು ಹೋಗಿಎಪ್ಪತ್ತಾರು ವಸಂತಗಳು,ಕಳೆದಿವೆ,ಗಾಂಧಿಯ ಹೆಸರಿನಲ್ಲಿ,ನಡೆಯಬಾರದಎಲ್ಲ ಕೃತ್ಯಗಳೂ ಎಗ್ಗಿಲ್ಲದೆನಡೆದಿವೆ,ಇಂದುಹುತಾತ್ಮ ದಿನ ಆಚರಿಸುತ್ತೇವೆ,! ಗಾಂಧೀ,ನೀ ಕಂಡ ರಾಮರಾಜ್ಯವಿನ್ನೂಕನಸಾಗಿಯೇ ಉಳಿದಿದೆ,ನನಸಾಗುವ ಕಾಲದೂರ ಹೋಗಿದೆ,ಗಾಂಧೀ,ನೀ ನೀಡಿದ“ಸತ್ಯ,ಅಹಿಂಸೆ,ಶಾಂತಿ”ಅಸ್ತ್ರ ಗಳು ವಿರುದ್ಧ ಪದಗಳಾಗಿಮಾರ್ಪಟ್ಟಿವೆ,ನಾವಿಂದು ಹುತಾತ್ಮ

ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರು ನಮ್ಮ ದೇಶದ ಹೆಮ್ಮೆಯ ವಕೀಲರು ಹಾಗೂ ಹೋರಾಟಗಾರರು,ತಮ್ಮ ಜೀವನವನ್ನೇ ಹೋರಾಟಕ್ಕಾಗಿ ಮುಡುಪಾಗಿಟ್ಟ ಮಹಾನ್ ತ್ಯಾಗಮಯಿ ಸಂವಿಧಾನ ರಚನಾ ಸಭೆಯಲ್ಲಿ ಇವರದ್ದು ಪ್ರಮುಖವಾದ ಪಾತ್ರವಿದೆ ಏಕೆಂದರೆ ಸರ್ವರಿಗೂ ಸಮಾನತೆಯ ಸ್ವಾತಂತ್ರ್ಯ
Website Design and Development By ❤ Serverhug Web Solutions