
ಸಪ್ತಗಿರಿ ಸಹಕಾರ ಸಂಘಕ್ಕೆ 14 ಲಕ್ಷ ನಿವ್ವಳ ಲಾಭ
ಬಳ್ಳಾರಿ / ಕಂಪ್ಲಿ : ಪಟ್ಟಣದ ಐತಿಹಾಸಿನ ಸೋಮಪ್ಪ ದೇವಸ್ಥಾನ ಬಳಿಯ ಗದ್ದೆ ಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಸಪ್ತಗಿರಿ ಪತ್ತಿನ ಸಹಕಾರ ಸಂಘದ 13ನೇ ವಾರ್ಷಿಕ ಮಹಾಜನ ಸಭೆ ಭಾನುವಾರ ನಡೆಯಿತು.ಸಂಘದ ವಾರ್ಷಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪಟ್ಟಣದ ಐತಿಹಾಸಿನ ಸೋಮಪ್ಪ ದೇವಸ್ಥಾನ ಬಳಿಯ ಗದ್ದೆ ಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಸಪ್ತಗಿರಿ ಪತ್ತಿನ ಸಹಕಾರ ಸಂಘದ 13ನೇ ವಾರ್ಷಿಕ ಮಹಾಜನ ಸಭೆ ಭಾನುವಾರ ನಡೆಯಿತು.ಸಂಘದ ವಾರ್ಷಿಕ

ಬೆಳಗಾವಿ : ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ ಮಹಾಲಿಂಗಪುರ (ರಿ.) ವತಿಯಿಂದ ಇಂದು ಬೆಳವಡಿ ವಡ್ಡರ ಯಲ್ಲಣ್ಣ ಇತಿಹಾಸ ತಿಳಿಯಲು ಅವರ ಸ್ವಂತ ಊರಿಗೆ ಹೋಗಿ ಯಲ್ಲಣ್ಣ

ಬೆಂಗಳೂರು : ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ಚಿಕ್ಕನಾಯಕನಹಳ್ಳಿಯ ತಹಶೀಲ್ದಾರರು, ಕಂದಾಯ ಇಲಾಖೆ ಸಿಬ್ಬಂದಿಗಳು, ಅರಣ್ಯ

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಕಾಂಬಳೆವಾಡಿ ಗ್ರಾಮದಲ್ಲಿ ನಿನ್ನೆ ದಿನಾಂಕ 04/09/2026 ರಂದು ಸಾಯಂಕಾಲ 04:00 ಗಂಟೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯು ಬಹು ವಿಜೃಂಬಣೆಯಿಂದ ಜರುಗಿತು.ಕಾರ್ಯಕ್ರಮದಲ್ಲಿ ಮೊದಲು ಪಾರ್ಥನೆ ಗೀತೆ,ನಂತರ ಸ್ವಾಗತ ಭಾಷಣ, ಅತಿಥಿ

ಬಸವಕಲ್ಯಾಣ: ಶ್ರೀ ಘನಲಿಂಗ ರುದ್ರಮುನಿ ಶಿವಯೋಗಿಗಳು ವೀರಶೈವ ಧರ್ಮದ ಪುನರುಜ್ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದು ನಗರದ ಸಂಸ್ಥಾನ ಗವಿಮಠ ಪೂಜ್ಯಶ್ರೀ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನುಡಿದರು.ಇವರು 12ನೇ ಶತಮಾನದ ಒಬ್ಬ

ಕನಕಗಿರಿ : ಇಂದು ದಿನಾಂಕ : 4/9/2026 ರ ಶುಕ್ರವಾರದಂದು ಪಟ್ಟಣದ ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ನಲ್ಲಿ ” ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ನಿಮಿತ್ತ ಮಕ್ಕಳಿಗೆ ಹಬ್ಬದ ಕುರಿತು ಅರಿವು ಮೂಡಿಸುವ

ನಾಟಕ ಅಕಾಡೆಮಿ ಪ್ರಶಸ್ತಿ ಹಿಂಪಡೆಗೆ ಆಗ್ರಹ.ಸುರಪುರ ಸುದ್ದಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದನ್ನು ಮರುಪರಿಶೀಲಿಸಿ ತಕ್ಷಣ ಪ್ರಶಸ್ತಿ ಆಯ್ಕೆಯನ್ನು

ಸುರಪುರ ಸುದ್ದಿ : ತಾಲೂಕಿನ ಕುರುಬನ ತಳ್ಳಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಗ್ರಾಮದ ಸುಮಾರು 25 ಕ್ಕಿಂತ ಹೆಚ್ಚು ಜನ ಕಚಕನೂರ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಂಪ್ಲಿ, ಅಕ್ಕ ಮಹಾದೇವಿ ಮಹಿಳಾ ಮಂಡಳಿ, ಅಕ್ಷತಾ ಪ್ಲವರ್ ಸ್ಟಾಲ್ ಸಹಯೋಗದಲ್ಲಿ

ಕೊಳ್ಳೇಗಾಲ : ತಾಲ್ಲೂಕಿನ ಪಾಳ್ಯ ಕೆರೆಗಳಿಗೆ ನೀರು ತುಂಬಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟು ಸಮಿತಿ ರೈತ ಮುಖಂಡರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು
Website Design and Development By ❤ Serverhug Web Solutions