
ವಿಶ್ವ ಪರಿಸರ ದಿನಾಚರಣೆ
ಯಾದಗಿರಿ /ಶಹಾಪುರ :ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸರ್ಕಾರಿ ಪ್ರೌಢಶಾಲೆ ರಸ್ತಾಪುರದಲ್ಲಿ ಶೆಲ್ ಎನ್ಎಕ್ಸ್ಪ್ಲೋರರ್ಸ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಸಹಭಾಗಿತ್ವ ದಿಂದ ಆಟದ ಮೈದಾನದಲ್ಲಿ 40 ಕ್ಕಿಂತ ಹೆಚ್ಚು ಗಿಡಗಳನ್ನು ನೆಡುವುದರ ಮುಖಾಂತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ /ಶಹಾಪುರ :ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸರ್ಕಾರಿ ಪ್ರೌಢಶಾಲೆ ರಸ್ತಾಪುರದಲ್ಲಿ ಶೆಲ್ ಎನ್ಎಕ್ಸ್ಪ್ಲೋರರ್ಸ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಸಹಭಾಗಿತ್ವ ದಿಂದ ಆಟದ ಮೈದಾನದಲ್ಲಿ 40 ಕ್ಕಿಂತ ಹೆಚ್ಚು ಗಿಡಗಳನ್ನು ನೆಡುವುದರ ಮುಖಾಂತರ

ನಂಜನಗೂಡು: ಪಟ್ಟಣದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಆಂಗ್ಲ ಮಾಧ್ಯಮ ದಳವಾಯಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಬಡ್ತಿ ಮುಖ್ಯ ಶಿಕ್ಷಕರಾದ ಲೀಲಾವತಿ ಮತ್ತು ದೈಹಿಕ ಶಿಕ್ಷಕರಾದ

ಕೊಪ್ಪಳ/ ಕಾರಟಗಿ : ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ದೇವಸ್ಥಾನದ ಅಭಿವೃದ್ಧಿಗಾಗಿ, ಗ್ರಾಮದ ಸರ್ವಧರ್ಮದ ಸಮ್ಮುಖದಲ್ಲಿ ಗ್ರಾಮ ದೇವತೆಯಾದ ಶ್ರೀ ಕರಿಯಮ್ಮ ದೇವಿ ನೂತನ ಟ್ರಸ್ಟ ನ್ನು ರಚನೆ ಮಾಡಲಾಯಿತು.ನೂತನ ಕಮಿಟಿ ಸದಸ್ಯರು/ ಗೌರವ ಅಧ್ಯಕ್ಷರು

ಪರಿಸರ ಸಂರಕ್ಷಣಾ ಮನೋಭಾವ ಅಗತ್ಯ : ಡಾ.ಅರುಣಕುಮಾರ ಗಾಳಿ. ಬಾಗಲಕೋಟೆ: ಪ್ರಕೃತಿಯಲ್ಲಿ ಮರಗಿಡಗಳನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಜೀವ ಸಂಕುಲದ ಜೀವಾಳ ಪರಿಸರವಾಗಿದ್ದು ಇಂದಿನ ತಂತ್ರಜ್ಞಾನ ಯುಗದಲ್ಲಿರುವ ಮನುಷ್ಯರಿಗೆ ಶುದ್ಧವಾದ ಗಾಳಿ, ನೀರು

ಬೀದರ್: ರಾಜ್ಯ ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಸಮಾಜಮುಖಿ ಕಾರ್ಯಕರ್ತ ಬಾಲಾಜಿ ಜಬಾಡೆ ಅವರು ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.ಈಶ್ವರ ಖಂಡ್ರೆ

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಮಾತಿನ ಮನೆಯ 129ನೆಯ ಕಾರ್ಯಕ್ರಮವಾಗಿ ಗಮಕ ವಿದುಷಿ ಶ್ರೀಮತಿ ಸುಮಿತ್ರ ವಿಶ್ವನಾಥ್ ಹಾಗೂ ಶ್ರೀ ಸಿ ಎನ್ ಸುಬ್ಬಣ್ಣ ಅವರಿಂದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ

ಮಧುಗಿರಿ ತಾಲೂಕಿನ ತಹಶೀಲ್ದಾರ್ ಎಚ್. ಶ್ರೀನಿವಾಸ್ ಅವರನ್ನು ದಿಢೀರನೆ ಸ್ಥಳ ನಿಯುಕ್ತಿಗೊಳಿಸಿ ವರ್ಗಾವಣೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. “ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ” ಹೊರಡಿಸಿರುವ ಆದೇಶದಲ್ಲಿ, “ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ

ಚಿಂಚೋಳಿ : ಸಾಲೆಬೀರನಳ್ಳಿವಿಶಾಲವಾದ ಪರ್ವತದಲ್ಲಿ ನೆಲೆಸಿದ ಪಾಂಡುರಂಗ ವಿಠಲ ಮಂದಿರವು ಕ್ಷೇತ್ರದ ಪುಣ್ಯ ಕ್ಷೇತ್ರವಾಗಿ ಅಭಿವೃದ್ಧಿಯ ಪಥದತ್ತ ಸಾಗಲು ಭಕ್ತರು ತನು, ಮನ, ಧನದಿಂದ ಶ್ರಮಿಸಬೇಕು ಎಂದು ರೈತ ಮುಖಂಡ ವೀರಣ್ಣ ಗಂಗಾಣಿ ಹೇಳಿದರು.

ಬಳ್ಳಾರಿ / ಕಂಪ್ಲಿ : ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಬಳಿಯ ಇರುವ ಹೊಸ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು. ಮುಸ್ಲಿಂ ಭಾಂದವರು

ಕೊಡಗು : ಸಿದ್ದರಾಮಯ್ಯನವರೊಂದಿಗೆ ಗುರುತಿಸಿಕೊಂಡಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ, ಹಾಗೂ ಇದುವರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದ ಎ.ಎಸ್ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕೊಡಗಿಗೆ ಪ್ರಾತಿನಿಧ್ಯವನ್ನು ಕಾಂಗ್ರೆಸ್ ನೀಡುವುದು ಖಚಿತವಾಗಿದೆ. ಸಿದ್ದರಾಮಯ್ಯ
Website Design and Development By ❤ Serverhug Web Solutions