
ಸಾಧನೆಯ ಶಿಖರದತ್ತ ಕಂದಗಲ್ಲ ಸರಕಾರಿ ಪ್ರೌಢ ಶಾಲೆ.
ಈ ಸಲದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಂದಗಲ್ಲ ಸರಕಾರಿ ಪ್ರೌಢಶಾಲೆಗೆ ಪ್ರಥಮ ಪ್ರಥ್ವಿರಾಜ್ ವಿ ಶಿಂಪಿ.ದ್ವಿತೀಯ ಬಸಮ್ಮ ಎಸ್ ಶಿಂಪಿಗೇರ್ತೃತೀಯ ಸ್ಪಂದನಾ ಎಂ ಸಿಂಗನಗುತ್ತಿ. ಇಲಕಲ್ಲ : ಗ್ರಾಮೀಣ ಭಾಗದಲ್ಲಿ ತನ್ನದೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಈ ಸಲದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಂದಗಲ್ಲ ಸರಕಾರಿ ಪ್ರೌಢಶಾಲೆಗೆ ಪ್ರಥಮ ಪ್ರಥ್ವಿರಾಜ್ ವಿ ಶಿಂಪಿ.ದ್ವಿತೀಯ ಬಸಮ್ಮ ಎಸ್ ಶಿಂಪಿಗೇರ್ತೃತೀಯ ಸ್ಪಂದನಾ ಎಂ ಸಿಂಗನಗುತ್ತಿ. ಇಲಕಲ್ಲ : ಗ್ರಾಮೀಣ ಭಾಗದಲ್ಲಿ ತನ್ನದೇ

ಬೆಳಗಾವಿ: ಅಥಣಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ್ ರಾಜ್ಯ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿ ಗಮನ ಸೆಳೆದಿದ್ದಾಳೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ

ತೆಗ್ಗಿ ಗ್ರಾಮದೇವತೆಗಳಿಗೆ ಉಡಿ ತುಂಬಿ, ಆಶೀರ್ವಾದ ಪಡೆದ ಮಾಜಿ ಶಾಸಕ ಪಟ್ಟಣಶೆಟ್ಟರ ಕುಟುಂಬ ಬಾಗಲಕೋಟೆ/ ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ಪ್ರತಿ ಮೂರು ರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಗಳಾದ ದ್ಯಾಮವ್ವಮ್ಮ ಮತ್ತು ದರ್ಗವ್ವಮ್ಮರ ಜಾತ್ರಾ ಮಹೋತ್ಸವದಲ್ಲಿ

ಕಂಪ್ಲಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಸದರ ಅನುದಾನದಲ್ಲಿ ಮಂಜೂರಾದ ಸುಮಾರು 1.40ಲಕ್ಷ ಮೌಲ್ಯದ ತ್ರಿಚಕ್ರ ವಾಹನವನ್ನು ವಿಶೇಷ ಚೇತನ ಎಂ.ಎಂ.ಶರಣಬಸವರಾಜ ಇವರಿಗೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಇವರು ಬುಧವಾರ ವಿತರಿಸಿದರು.ಅಂಗವಿಕಲರ ಓಡಾಟದ

ಬಳ್ಳಾರಿ / ಕಂಪ್ಲಿ : ಏ.21ರಂದು ವಿಜಯಪುರ ನಗರದಲ್ಲಿ ನಡೆದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕಂಪ್ಲಿ ಪ್ರತಿಷ್ಠಿತ ವಿವಿಎಸ್ಎಸ್ ಟ್ರಸ್ಟ್ನ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದ

ಬಳ್ಳಾರಿ / ಕಂಪ್ಲಿ : ತಾಲೂಕಿನ ನೆಲ್ಲುಡಿ-ಕೊಟ್ಟಾಲ್ ಗ್ರಾಮದ ದೊಡ್ಡ ಕಾಲುವೆ ಹತ್ತಿರ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುವುದನ್ನು ತಡೆದು, ಪೊಲೀಸರು 17.460 ಟನ್ ಅಕ್ಕಿ ವಶಕ್ಕೆ ಪಡಿಸಿಕೊಂಡಿದ್ದಾರೆ.ಕಂಪ್ಲಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ದೇವಾಂಗ ಸಮಾಜದ ಆನೆಮಠದಲ್ಲಿ ಶ್ರೀಗಾಯತ್ರಿದೇವಿಯ ಮೂರ್ತಿ ಪ್ರತಿಷ್ಠಾಪನೆ ಅತ್ಯಂತ ಶ್ರದ್ಧೆಯ ಜೊತೆಗೆ ಸಡಗರ ಸಂಭ್ರಮದಿಂದ ಮಂಗಳವಾರ ನೆರವೇರಿತು.ಆನೆಮಠದಲ್ಲಿ ಮಹಾಗಣಪತಿ ಮತ್ತು ಗೋಪೂಜೆ, ವಾಸ್ತು, ಮಹಾರುದ್ರ, ನವಗ್ರಹ, ಹೋಮ

ಮಧುಗಿರಿ ತಾಲೂಕು, ಐ, ಡಿ, ಹಳ್ಳಿ ಹೋಬಳಿ, ತಿಪ್ಪಾಪುರ ಗ್ರಾಮದಲ್ಲಿ ಏಪ್ರಿಲ್, 20ರಂದು ಆಂಜನೇಯ ಸ್ವಾಮಿಗೆ ಆರತಿಯೊಂದಿಗೆ ಬೆಳಿಗ್ಗೆ 9:00ಗಂಟೆಗೆ ಶುರುವಾದ ಕಾರ್ಯಕ್ರಮ 21, 22 ಕ್ಕೂ ಮುಂದುವರೆಯುತ್ತದೆ.ಸೋಮವಾರ ರಾತ್ರಿ ಹೂವಿನ ರಥೊತ್ಸವ ಅದ್ದೂರಿಯಾಗಿ

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ, ಭಕ್ತ ಕನಕದಾಸರ ಮಹಾದ್ವಾರ ಉದ್ಘಾಟನೆ ಹಾಗೂ ಧರ್ಮಸಭಾ ಕಾರ್ಯಕ್ರಮವು ಭಕ್ತಿ ಭಾವದಿಂದ ನೆರವೇರಿತು.ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು

ಬಳ್ಳಾರಿ / ಕಂಪ್ಲಿ : ಚಿಕ್ಕಜಂತಲ್ ಗ್ರಾಮದ ವಿನೋಬನಗರದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ ಸೋಮವಾರ ಜರುಗಿತು.ಇಲ್ಲಿನ ಗ್ರಾಮದ ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಆರಂಭಗೊಂಡ
Website Design and Development By ❤ Serverhug Web Solutions