ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

News

ಸಪ್ತಗಿರಿ ಸಹಕಾರ ಸಂಘಕ್ಕೆ 14 ಲಕ್ಷ ನಿವ್ವಳ ಲಾಭ

ಬಳ್ಳಾರಿ / ಕಂಪ್ಲಿ : ಪಟ್ಟಣದ ಐತಿಹಾಸಿನ ಸೋಮಪ್ಪ‌ ದೇವಸ್ಥಾನ ಬಳಿಯ ಗದ್ದೆ ಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಸಪ್ತಗಿರಿ ಪತ್ತಿನ ಸಹಕಾರ ಸಂಘದ 13ನೇ ವಾರ್ಷಿಕ ಮಹಾಜನ ಸಭೆ ಭಾನುವಾರ ನಡೆಯಿತು.ಸಂಘದ ವಾರ್ಷಿಕ

Read More »

ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ ಮಹಾಲಿಂಗಪುರ (ರಿ.) ವತಿಯಿಂದ ಬೆಳವಡಿ ವಡ್ಡರ ಯಲ್ಲಣ್ಣ ವಂಶಸ್ಥರ ಭೇಟಿ

ಬೆಳಗಾವಿ : ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ ಮಹಾಲಿಂಗಪುರ (ರಿ.) ವತಿಯಿಂದ ಇಂದು ಬೆಳವಡಿ ವಡ್ಡರ ಯಲ್ಲಣ್ಣ ಇತಿಹಾಸ ತಿಳಿಯಲು ಅವರ ಸ್ವಂತ ಊರಿಗೆ ಹೋಗಿ ಯಲ್ಲಣ್ಣ

Read More »

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಬೆಂಗಳೂರು : ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ಚಿಕ್ಕನಾಯಕನಹಳ್ಳಿಯ ತಹಶೀಲ್ದಾರರು, ಕಂದಾಯ ಇಲಾಖೆ ಸಿಬ್ಬಂದಿಗಳು, ಅರಣ್ಯ

Read More »

ಅದ್ಧೂರಿಯಿಂದ ಜರುಗಿದ ಶ್ರೀಕೃಷ್ಣ ಜನ್ಮಾಷ್ಠಮಿ

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಕಾಂಬಳೆವಾಡಿ ಗ್ರಾಮದಲ್ಲಿ ನಿನ್ನೆ ದಿನಾಂಕ 04/09/2026 ರಂದು ಸಾಯಂಕಾಲ 04:00 ಗಂಟೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯು ಬಹು ವಿಜೃಂಬಣೆಯಿಂದ ಜರುಗಿತು.ಕಾರ್ಯಕ್ರಮದಲ್ಲಿ ಮೊದಲು ಪಾರ್ಥನೆ ಗೀತೆ,ನಂತರ ಸ್ವಾಗತ ಭಾಷಣ, ಅತಿಥಿ

Read More »

ಶ್ರೀ ಘನಲಿಂಗ ರುದ್ರಮುನಿ ಶಿವಯೋಗಿಗಳು ವೀರಶೈವ ಧರ್ಮದ ಪುನರುಜ್ಜೀವನದ ಮಹತ್ತರ ಪಾತ್ರ ವಹಿಸಿದವರು

ಬಸವಕಲ್ಯಾಣ: ಶ್ರೀ ಘನಲಿಂಗ ರುದ್ರಮುನಿ ಶಿವಯೋಗಿಗಳು ವೀರಶೈವ ಧರ್ಮದ ಪುನರುಜ್ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದು ನಗರದ ಸಂಸ್ಥಾನ ಗವಿಮಠ ಪೂಜ್ಯಶ್ರೀ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನುಡಿದರು.ಇವರು 12ನೇ ಶತಮಾನದ ಒಬ್ಬ

Read More »

ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕನಕಗಿರಿ : ಇಂದು ದಿನಾಂಕ : 4/9/2026 ರ ಶುಕ್ರವಾರದಂದು ಪಟ್ಟಣದ ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ನಲ್ಲಿ ” ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ನಿಮಿತ್ತ ಮಕ್ಕಳಿಗೆ ಹಬ್ಬದ ಕುರಿತು ಅರಿವು ಮೂಡಿಸುವ

Read More »

ಶಿವಾನಂದ ತಗಡೂರು ರಾಜೀನಾಮೆಗೆ ಆಗ್ರಹಿಸಿ ಧ್ವನಿ ಸಂಘದಿಂದ ಮನವಿ

ನಾಟಕ ಅಕಾಡೆಮಿ ಪ್ರಶಸ್ತಿ ಹಿಂಪಡೆಗೆ ಆಗ್ರಹ.​ಸುರಪುರ ಸುದ್ದಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದನ್ನು ಮರುಪರಿಶೀಲಿಸಿ ತಕ್ಷಣ ಪ್ರಶಸ್ತಿ ಆಯ್ಕೆಯನ್ನು

Read More »

ಸಾರ್ವಜನಿಕ ರಸ್ತೆ ಅತಿಕ್ರಮಣ : ಕ್ರಮ ಕೈಗೊಳ್ಳುವಂತೆ ಪಿಡಿಓ ಗೆ ಮನವಿ

ಸುರಪುರ ಸುದ್ದಿ : ತಾಲೂಕಿನ ಕುರುಬನ ತಳ್ಳಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಗ್ರಾಮದ ಸುಮಾರು 25 ಕ್ಕಿಂತ ಹೆಚ್ಚು ಜನ ಕಚಕನೂರ

Read More »

ಇತಿಹಾಸ ತಿಳಿಸುವ ಪಾತ್ರಗಳು ಮಕ್ಕಳಿಗೆ ಅರಿವು ಮೂಡಿಸಲು ಸ್ಪರ್ಧೆಗಳು ಸಹಕಾರಿ, ಮಕ್ಕಳಲ್ಲಿ ಉತ್ತಮ ಸಂಸ್ಕೃತಿ ಬೆಳೆಸಿ : ಹೊಸಕೋಟೆ ಜಗದೀಶ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಂಪ್ಲಿ, ಅಕ್ಕ ಮಹಾದೇವಿ ಮಹಿಳಾ ಮಂಡಳಿ, ಅಕ್ಷತಾ ಪ್ಲವರ್ ಸ್ಟಾಲ್ ಸಹಯೋಗದಲ್ಲಿ

Read More »

ಪಾಳ್ಯ ಕೆರೆಗಳಿಗೆ ನೀರು ತುಂಬಿಸಲು ರೈತರಿಂದ ಒತ್ತಾಯ

ಕೊಳ್ಳೇಗಾಲ : ತಾಲ್ಲೂಕಿನ ಪಾಳ್ಯ ಕೆರೆಗಳಿಗೆ ನೀರು ತುಂಬಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟು ಸಮಿತಿ ರೈತ ಮುಖಂಡರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು

Read More »
error: Content is protected !!