
ಸಿರುಗುಪ್ಪ : ಭಗೀರಥ ಮಹರ್ಷಿಯ ಆದರ್ಶ ಮೈಗೂಡಿಸಿಕೊಳ್ಳಿ – ಬಿ ಎಂ ಸತೀಶ್
ಸಿರುಗುಪ್ಪ- ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭಗೀರಥ ಮಹರ್ಷಿಯ ಆದರ್ಶ ಗುಣ ತತ್ವ ಸಿದ್ಧಾಂತ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರ ಹಿರಿಯ ಸಹೋದರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿರುಗುಪ್ಪ- ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭಗೀರಥ ಮಹರ್ಷಿಯ ಆದರ್ಶ ಗುಣ ತತ್ವ ಸಿದ್ಧಾಂತ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರ ಹಿರಿಯ ಸಹೋದರ

ಮುಧೋಳ : ಈ ನಾಡಿಗೆ ಅಮೂಲ್ಯವಾದ ಷಟ್ ಶಾಸ್ತ್ರಿಗಳನ್ನು ನೀಡಿದ ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿ ಶ್ರೀಮನ್ ನಿಜಗುಣ ಶಿವಯೋಗಿಶ್ವರ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ಕಾರ್ಯವಾಗಬೇಕಾಗಿದೆ ಎಂದು ಬೆಳಗಾವಿ ಜಿಲ್ಲೆಯ ಕಬ್ಬೂರಿನ ಯೋಗ

ಬಳ್ಳಾರಿ / ಕಂಪ್ಲಿ: ಪಟ್ಟಣದ ರೈನೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ 40

ಬಳ್ಳಾರಿ / ಕಂಪ್ಲಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರನ್ನು ಕಚೇರಿಗೆ ಅಲೆದಾಡಿಸದೇ, ಸಕಾಲದಲ್ಲಿ ಸರ್ಕಾರದ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಮಿನಿ ವಿಧಾನಸೌಧದ ಬಳಿಯಲ್ಲಿರುವ

ಬೆಂಗಳೂರು : ದಶಕಗಳ ಕಾಲದ ಹೋರಾಟ ಮತ್ತು ದಲಿತ ಸಮುದಾಯಗಳ ಸುದೀರ್ಘ ನಿರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊನೆಗೂ ತಾರ್ಕಿಕ ಅಂತ್ಯ ನೀಡಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು

ಗಂಗಾವತಿ: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ಗಂಗಾವತಿ ತಾಲೂಕಿನಲ್ಲಿ ರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ “ರೈತ ಚೈತನ್ಯ ಯಾತ್ರೆ” ಎರಡು ದಿನಗಳ

ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ವಾರ್ಡ ನಂ. 3 ರಲ್ಲಿ ಇರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದದಿಂದ ಮಂಜೂರಾತಿಗೊಂಡ 2,00,000/- (ಎರಡು ಲಕ್ಷ) ಮೊತ್ತದ ಡಿ ಡಿ ಯನ್ನು ಶ್ರೀ

ಈ ಸಲದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಂದಗಲ್ಲ ಸರಕಾರಿ ಪ್ರೌಢಶಾಲೆಗೆ ಪ್ರಥಮ ಪ್ರಥ್ವಿರಾಜ್ ವಿ ಶಿಂಪಿ.ದ್ವಿತೀಯ ಬಸಮ್ಮ ಎಸ್ ಶಿಂಪಿಗೇರ್ತೃತೀಯ ಸ್ಪಂದನಾ ಎಂ ಸಿಂಗನಗುತ್ತಿ. ಇಲಕಲ್ಲ : ಗ್ರಾಮೀಣ ಭಾಗದಲ್ಲಿ ತನ್ನದೇ

ಬೆಳಗಾವಿ: ಅಥಣಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ್ ರಾಜ್ಯ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿ ಗಮನ ಸೆಳೆದಿದ್ದಾಳೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ

ತೆಗ್ಗಿ ಗ್ರಾಮದೇವತೆಗಳಿಗೆ ಉಡಿ ತುಂಬಿ, ಆಶೀರ್ವಾದ ಪಡೆದ ಮಾಜಿ ಶಾಸಕ ಪಟ್ಟಣಶೆಟ್ಟರ ಕುಟುಂಬ ಬಾಗಲಕೋಟೆ/ ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ಪ್ರತಿ ಮೂರು ರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಗಳಾದ ದ್ಯಾಮವ್ವಮ್ಮ ಮತ್ತು ದರ್ಗವ್ವಮ್ಮರ ಜಾತ್ರಾ ಮಹೋತ್ಸವದಲ್ಲಿ
Website Design and Development By ❤ Serverhug Web Solutions