
ಶ್ರದ್ಧಾ ಭಕ್ತಿಯಿಂದ ಮೌಲಾಲಿ ಮೂರನೇ ದಿನ ಸವಾರಿ ಆಚರಣೆ
ಮಾನ್ವಿ : ತಾಲ್ಲೂಕಿನ ದದ್ದಲ್ ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಮೌಲಾಲಿ ತಾತನವರ ನೇತೃತ್ವದಲ್ಲಿ ಸದ್ಗುರು ಮೌಲಾಲಿ ಪೀರಾ ಅವರ ಮೂರನೇ ದಿನದ ಸವಾರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನಡೆಯಿತು. ಗ್ರಾಮದ ಮಸೀದಿಯಲ್ಲಿ ಮೌಲಾಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಾನ್ವಿ : ತಾಲ್ಲೂಕಿನ ದದ್ದಲ್ ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಮೌಲಾಲಿ ತಾತನವರ ನೇತೃತ್ವದಲ್ಲಿ ಸದ್ಗುರು ಮೌಲಾಲಿ ಪೀರಾ ಅವರ ಮೂರನೇ ದಿನದ ಸವಾರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನಡೆಯಿತು. ಗ್ರಾಮದ ಮಸೀದಿಯಲ್ಲಿ ಮೌಲಾಲಿ

ಬಾಗಲಕೋಟೆ : 30ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯ ಮೂಲಕ ಸಾವಿರಾರು ವಿದ್ಯಾರ್ಥಿಯರ ಬದುಕಿಗೆ ಬೆಳಕಾದ, ತಾಲೂಕಿನ ಬೇವೂರಿನ ಶ್ರೀಮತಿ ಅನ್ನಪೂರ್ಣ ಎಂ. ಮಾಗನೂರ ಮುಖ್ಯ ಗುರುಮಾತೆಯರು ಹೆಚ್.ಪಿ.ಎಸ್. ದೇವಲಾಪೂರ ಸೇವಾ ನಿವೃತ್ತಿ ಸನ್ಮಾನ ಹಾಗೂ

ಬಸವನ ಬಾಗೇವಾಡಿ – ರಾಜ್ಯ ಸರ್ಕಾರವು ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಖಾಸಗೀಕರಣ ಮಾಡುತ್ತಿರುವುದನ್ನು ಕೈಬಿಡಬೇಕೆಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ ಕಲಗೊಂಡ ವಿನಂತಿಸಿದರು.ವಿದ್ಯುತ್ ನಿಗಮಗಳು ಖಾಸಗೀಕರಣವಾದರೆ ಈಗಾಗಲೇ ರೈತರ ಜಮೀನುಗಳ ಕೃಷಿ

ಗಂಗಾವತಿ: ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆಯಡಿ ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವ ವಿಕಲಚೇತನರಿಗೆ, ವಿಧವೆಯರಿಗೆ ಹಾಗೂ ಹಿರಿಯ ನಾಗರಿಕರು ಸೇರಿದಂತೆ ಇನ್ನಿತರರಿಗೆ ಪಿಂಚಣಿಯನ್ನು ನೀಡುತ್ತಾ ಬರುತ್ತಿದ್ದು, ಇಲ್ಲಿಯವರೆಗೂ ಪಿಂಚಣಿದಾರರಿಗೆ ಯಾವುದೇ ಆದಾಯದ ಮಿತಿಯಿಲ್ಲದೇ

ಸಿರುಗುಪ್ಪ : ಜಮೀನಿನ ಪಹಣಿಯಲ್ಲಿ ‘ಇನಾಮ್’ ನಮೂದನ್ನು ರದ್ದುಪಡಿಸಿ ‘ಪಟ್ಟಾ’ ಎಂದು ದಾಖಲಿಸುವ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಿರುಗುಪ್ಪ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕಿ (ಎಫ್ಡಿಎ) ಸುವರ್ಣ ಹಾಗೂ

ಬೆಂಗಳೂರು :ಬೈಕ್ ವ್ಹೀಲಿಂಗ್ ಅದನ್ನು ಅವರದೇ ಸ್ನೇಹಿತರು ಕಾರಿನಲ್ಲಿ ಮೊಬೈಲ್ ಫೋನಿಂದ ವಿಡಿಯೋ ಮಾಡಿಕೊಂಡು ರಸ್ತೆಯಲ್ಲಿ ಹೋಗುವವರಿಗೆ ಭಯ ಉಂಟು ಮಾಡಿರುತ್ತಾರೆ, ಇವರ ಕಾರು ಮತ್ತು ಬೈಕ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.ಈ ಘಟನೆ

ಬಳ್ಳಾರಿ / ಕಂಪ್ಲಿ: ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ಚುನಾವಣಾ ಆಯೋಗವು ಎಸ್ಐಆರ್ ಪರಿಷ್ಕರಣೆ ಮೂಲಕ ದೇಶದಲ್ಲಿ ಮತದಾರರ ಹಕ್ಕನ್ನು ಕಿತ್ತಿಕೊಳ್ಳಲು ಮುಂದಾಗಿದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಗುಡುಗಿದರು.ಪಟ್ಟಣಕ್ಕೆ

ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗವು ಎಸ್ಐಆರ್ ಮೂಲಕ ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಮುಂದಾಗಿದೆ. ಆದರೆ, ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು ಮಾಡುತ್ತಿದೆ ಎಂದು ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪಿಸಿದರು.ಸ್ಥಳೀಯ ಕೊಟ್ಟಾಲ್

ವರ್ಷಗಳಿಂದ ಬಾಕಿ ಉಳಿದ ಅರ್ಜಿಗಳ ಬಗ್ಗೆ ಅಧಿಕಾರಿಗಳ ವಿರುದ್ಧ ಆಕ್ರೋಶ : 56 ದೂರುಗಳ ಸ್ವೀಕಾರ, 37 ಅರ್ಜಿಗಳ ತನಿಖೆಗೆ ಆದೇಶ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗ್ರಾಮೀಣ ಭಾಗದ ಹಲವು ವರ್ಷಗಳಿಂದ ವಿವಿಧ

ಬಳ್ಳಾರಿ / ಕಂಪ್ಲಿ: ಮಕ್ಕಳ ಕೈಗೆ ಸಿಗಬೇಕಿರುವುದು ಪುಸ್ತಕ ಮತ್ತು ಆಟದ ಸಾಮಗ್ರಿಗಳೇ ಹೊರತು, ದುಡಿಮೆಯ ಭಾರವಲ್ಲ. ಪ್ರತಿಯೊಂದು ಮಗುವಿಗೂ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಹಶೀಲ್ದಾರ್ ಜೂಗಲ್
Website Design and Development By ❤ Serverhug Web Solutions