
ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ
ಕೊಪ್ಪಳ/ ಯಲಬುರ್ಗಾ ತಾಲೂಕಾ ಕರ್ನಾಟಕ ಪತ್ರಕರ್ತರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಶಿವಮೂರ್ತಿ ಇಟಗಿ, ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಮ್ಯಾಗೇರಿ, ಗೌರವಾಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸ. ಶರಣಪ್ಪ ಪಾಟೀಲ್, ಉಪಾಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ ಯಲಬುರ್ಗಾ ತಾಲೂಕಾ ಕರ್ನಾಟಕ ಪತ್ರಕರ್ತರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಶಿವಮೂರ್ತಿ ಇಟಗಿ, ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಮ್ಯಾಗೇರಿ, ಗೌರವಾಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸ. ಶರಣಪ್ಪ ಪಾಟೀಲ್, ಉಪಾಧ್ಯಕ್ಷ

ಹುನಗುಂದ : ಪಟ್ಟಣದ ವಿ.ಮ. ಕಾಲೇಜು ಸಭಾಂಗಣದಲ್ಲಿ ನಡೆದ ಹೊನ್ನಕುಸುಮ ಸಾಹಿತ್ಯ ವೇದಿಕೆಯ “ತಿಂಗಳ ಬೆಳಕು -32ನೇ ಕೃತಿ ಅವಲೋಕನ, ಸಂವಾದ, ಚರ್ಚೆ ಕಾರ್ಯಕ್ರಮ ನಡೆಯಿತು.ಕೆ. ಸಿದ್ದೇಶ ಅವರ ಕೋಲುದಾರಿ ಆತ್ಮಕಥನ ಕುರಿತು ಮಾತನಾಡಿದ

ಚಿಟಗುಪ್ಪ : ಜಾತಿ, ವರ್ಗ, ವರ್ಣ ಭೇದ ಎನ್ನದೇ ಸಮಾಜದ ಸರ್ವರ ಒಳಿತಿಗಾಗಿ ಶ್ರಮಿಸಿದ ಸರ್ವಜ್ಞ ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ, ಸಾಹಿತಿ ಸಂಗಮೇಶ ಎನ್. ಜವಾದಿ ಹೇಳಿದರು.

ಕೊಪ್ಪಳ / ಗಂಗಾವತಿ : ತಾಲೂಕಿನ ಪವಿತ್ರ ಕ್ಷೇತ್ರವಾದ ಅಂಜನಾದ್ರಿ ಬೆಟ್ಟದ್ದಲ್ಲಿಅಂಜನಾದ್ರಿ ಬೆಟ್ಟದಲ್ಲಿ ಜೈ ಹನುಮಾನ್ ಸಿನಿಮಾ ಮುಹೂರ್ತ ಇಂದು ರವಿವಾರ ನೆರವೇರಿತು. ಕಾಂತಾರ ಚಾಪ್ಟರ್-1 ಚಿತ್ರದ ಅದ್ಭುತ ಯಶಸ್ಸಿನ ಬಳಿಕ ‘ಡಿವೈನ್ ಸ್ಟಾರ್’

ಬಳ್ಳಾರಿ / ಕಂಪ್ಲಿ : ಗೋಶಾಲೆಯಿಂದ ಸಮಾಧಾನ, ನೆಮ್ಮದಿ ದೊರಕುವ ಜೊತೆಗೆ ಜೀವನದ ಬದುಕು ಉತ್ತಮವಾಗಿರುತ್ತದೆ ಎಂದು ಸಂಸದ ಇ.ತುಕಾರಾಂ ಹೇಳಿದರು.ತಾಲೂಕಿನ ದೇವಸಮುದ್ರ ಕ್ರಾಸ್ನ ಹೊರವಲಯದಲ್ಲಿರುವ ಕಲ್ಯಾಣಚೌಕಿಮಠದ ಕಾಮಧೇನು ಗೋಶಾಲಾ ಸೇವಾ ಟ್ರಸ್ಟಿನ ಗೋಶಾಲೆ,

ಬಳ್ಳಾರಿ / ಕಂಪ್ಲಿ : ಬಡ ಹಾಗೂ ಮಧ್ಯಮ ವರ್ಗದ ಜನರ ಧ್ವನಿಯಾಗಿ ನಿಲ್ಲಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡುವ ಜೊತೆಗೆ ಜನರ ಸಂಕಷ್ಟವನ್ನು ಆಲಿಸಿ, ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರೋ.ಬಿ.ಕೃಷ್ಣಪ್ಪ ಇವರು ಸಂಘಟನೆ

ಬಳ್ಳಾರಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ

ಗದಗ : ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. 11 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5

ದೇವಲಾಪುರ ಗ್ರಾಮ ಘಟಕದ ನೂತನ ಸಂಚಾಲಕರಾಗಿ ಪರಶುರಾಮ ಆಯ್ಕೆ ಬಳ್ಳಾರಿ / ಕಂಪ್ಲಿ : ಭದ್ರಾವತಿಯ ಪ್ರೊ.ಬಿ.ಕೃಷ್ಣಪ್ಪರವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕುವ ಮೂಲಕ ಕರ್ನಾಟಕದ ಅಸಂಘಟಿತ ಶೋಷಿತ ದಲಿತ ಸಮುದಾಯಗಳಲ್ಲಿ ಜಾಗೃತಿಯನ್ನು

ಬಳ್ಳಾರಿ / ಕಂಪ್ಲಿ: ಹೈಕೋರ್ಟ್ ನೇಮಕಾತಿ ಸಮಿತಿ ಇತ್ತೀಚೆಗೆ ನಡೆಸಿದ ನ್ಯಾಯಾಧೀಶರ ಆಯ್ಕೆಯಲ್ಲಿ ಕಂಪ್ಲಿ ಸಮೀಪದ ಚಿಕ್ಕಜಂತಕಲ್ ಗ್ರಾಮದ ಗ್ರಾಮೀಣ ಪ್ರತಿಭೆ ಸಂತೋಷ್ ಬಸವರಾಜ ಬೆಳಗೊಡು ಯುವಕ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು, ಸಣಾಪುರ ಗ್ರಾಮ ಮತ್ತು
Website Design and Development By ❤ Serverhug Web Solutions