
ಬಸವತತ್ವ ಪಾಲನೆಯಿಂದ ಸುಂದರ ಸಮಾಜ: ಡಾ. ಬಸವಲಿಂಗ ಪಟ್ಟದ್ದೇವರು.
ಚಿಟಗುಪ್ಪಾ : ಬಸವಣ್ಣನವರ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆ ಪಾಲನೆಯಿಂದ ಸುಂದರ ಸಮಾಜದ ನಿರ್ಮಾಣ ಸಾಧ್ಯ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷ, ಅನುಭವ ಮಂಟಪ ಅಧ್ಯಕ್ಷರಾದ ಡಾ. ಬಸವಲಿಂಗ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಟಗುಪ್ಪಾ : ಬಸವಣ್ಣನವರ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆ ಪಾಲನೆಯಿಂದ ಸುಂದರ ಸಮಾಜದ ನಿರ್ಮಾಣ ಸಾಧ್ಯ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷ, ಅನುಭವ ಮಂಟಪ ಅಧ್ಯಕ್ಷರಾದ ಡಾ. ಬಸವಲಿಂಗ

ಬಳ್ಳಾರಿ/ ಕಂಪ್ಲಿ : ಸಿಂದಗಿ ನಗರದಲ್ಲಿ ನೇರ ನುಡಿ ಸುದ್ದಿವಾಹಿನಿಯ ಮೊದಲನೇ ವರ್ಷದ ವಾರ್ಷಿಕೋತ್ಸವ ಜರುಗಿತು.ಪರಮಪೂಜ್ಯ ಗುರುಕುಲ ಭಾಸ್ಕರ ಶ್ರೀ ಡಾ॥ ಪ್ರಭುಸಾರಂಗದೇವ ಶಿವಾಚಾರ್ಯರು,ಸಾರಂಗಮಠ ಗಚ್ಚಿನಮಠ, ಸಿಂದಗಿ, ಪರಮಪೂಜ್ಯ ಶ್ರೀ ಮಹಾಂತ ಮಹಾಸ್ವಾಮಿಗಳುವಿರಕ್ತಮಠ, ದಿವ್ಯ

ಬಳ್ಳಾರಿ/ ಕಂಪ್ಲಿ : ಕುಡಿಯುವ ನೀರು ಅಮೃತಕ್ಕೆ ಸಮಾನವಾಗಿದ್ದು, ಆಯುರ್ವೇದ ಮತ್ತು ಶಾಸ್ತ್ರಗಳಲ್ಲಿ ಅದರ ಮಹತ್ವವನ್ನು ಒತ್ತಿಹೇಳಲಾಗಿದೆ. ಇಂತಹ ಅಮೂಲ್ಯವಾದ ನೀರಿನ ಸೇವೆಯನ್ನು ಕಂಪ್ಲಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಚಿತವಾಗಿ ಶುದ್ಧ ಕುಡಿಯುವ ನೀರಿನ

ರೈತರು ಪಕ್ಷಕ್ಕೆ ಸೀಮಿತವಾಗಬಾರದು : ವಾಮದೇವ ಮಹಾಂತ ಸ್ವಾಮಿ ಬಳ್ಳಾರಿ / ಕಂಪ್ಲಿ : ರೈತರು ಈ ದೇಶದ ಬೆನ್ನೆಲುಬಾಗಿದ್ದು, ಯಾವುದೇ ಪಕ್ಷಕ್ಕೆ ಸೀಮಿತವಾಗಬಾರದು ಅಂದಾಗ ಮಾತ್ರ ರೈತರು ಬದುಕು ಉತ್ತಮವಾಗುವ ಜೊತೆಗೆ ಗೌರವ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಕ. ರ. ವೇ ಮಹಿಳಾ ನಗರ ಘಟಕದ ಅಧ್ಯಕ್ಷೆ ಹೊನ್ನಳ್ಳಿ ಶ್ರೀದೇವಿಯವರ ನಿವಾಸದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಇವರನ್ನು ಸನ್ಮಾನಿಸಿ ಗೌರವಿಸಿದರು.ನಂತರ ಹೊನ್ನಳ್ಳಿ ಶ್ರೀದೇವಿ

ಬಳ್ಳಾರಿ / ಕಂಪ್ಲಿ: ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರದ ನಡೆ ಖಂಡಿಸಿ, ಜೆಸ್ಕಾಂ ನೌಕರರು ಹಾಗೂ ಸಿಬ್ಬಂದಿಗಳು ಪಟ್ಟಣದ ಜೆಸ್ಕಾಂ ಕಛೇರಿ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ, ಸಾಂಕೇತಿಕ ಪ್ರತಿಭಟನೆ ನಡೆಸಿದರು.ನಂತರ ಎಇಇ

ಫೆಬ್ರುವರಿ 14ರಂದು ಹಾವೇರಿಯಲ್ಲಿ ನಡೆಯಲಿರುವ ಐತಿಹಾಸಿಕ ಭೂ ಗ್ಯಾರಂಟಿ ಸಾಧನಾ ಸಮಾವೇಶದ ಹಿನ್ನೆಲೆದಲ್ಲಿ, ಇಂದು ದಿನಾಂಕ 12-02-2026, ಬೆಳಿಗ್ಗೆ 11:00 ಗಂಟೆಗೆ, ಹಾವೇರಿ ನಗರ ಪಿ.ಬಿ. ರಸ್ತೆ ಅಜ್ಜಯನ ಗುಡಿ ಹತ್ತಿರ ಜಿಲ್ಲಾ ಮಟ್ಟದ

ಶಿವಮೊಗ್ಗ: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹೆಸರಿನಲ್ಲಿ ಸಚಿವ ಆರ್.ವಿ. ತಿಮ್ಮಾಪುರ ಅವರ ರಾಜೀನಾಮೆ ಕೇಳಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ದ್ವೇಷದಿಂದ ಪ್ರೇರಿತವಾಗಿದೆ ಎಂದು KPCC ಕರ್ನಾಟಕ

ಬಳ್ಳಾರಿ / ಕಂಪ್ಲಿ : ಪುರಸಭೆ ವತಿಯಿಂದ ಸ್ವಚ್ಛಭಾರತ್ ಹಾಗೂ ಕಂಪ್ಲಿ ಉತ್ಸವ–2026ರ ಅಂಗವಾಗಿ ಮಂಗಳವಾರ ಪಟ್ಟಣದಲ್ಲಿ ಮಂಗಳವಾರ ಪುರಸಭೆ ಆಶ್ರಯದಲ್ಲಿ ಸ್ವಚ್ಛತಾ ಓಟ ನಡೆಯಿತು. ಸಚಿವರು, ಜಿಲ್ಲಾಧಿಕಾರಿಗಳ, ಸಂಸದರು, ಶಾಸಕರಾದ ಜೆ. ಎನ್.

ಬಳ್ಳಾರಿ / ಕಂಪ್ಲಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಎನ್ನುವ ಪ್ರತೀತಿ ಹೊಂದಿರುವ ಐತಿಹಾಸಿಕ ಕಂಪ್ಲಿ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ.ಪ್ರಾಚೀನ ಕಾಲದಲ್ಲಿ ಹಂಪಿ ಸ್ಥಾಪನೆಗೆ ಸ್ಪೂರ್ತಿಯಾಗಿದ್ದ ಕಂಪ್ಲಿಯು ಮೊದಲಿಗೆ ತಾಲೂಕು ಕೇಂದ್ರವಾಗಿತ್ತು. ನಂತರ ಹೊಸಪೇಟೆಯ
Website Design and Development By ❤ Serverhug Web Solutions