
ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಎಸ್ಐಆರ್ ವಿರುದ್ದ ಪ್ರತಿಭಟನೆ
ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಎಸ್ಐಆರ್ನಲ್ಲಿ ಅಗತ್ಯ ದಾಖಲೆಗಳಿಲ್ಲದ ಕಾರಣ ಜಿಲ್ಲೆಯ ಆದಿವಾಸಿ, ದಲಿತ ಮತ್ತು ಬಡ ಸಮುದಾಯದ ಸುಮಾರು ಏಳು ಸಾವಿರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವಭೀತಿ ಇದೆ. ಇದನ್ನು ಖಂಡಿಸಿ ಸಿಐಟಿಯು,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಎಸ್ಐಆರ್ನಲ್ಲಿ ಅಗತ್ಯ ದಾಖಲೆಗಳಿಲ್ಲದ ಕಾರಣ ಜಿಲ್ಲೆಯ ಆದಿವಾಸಿ, ದಲಿತ ಮತ್ತು ಬಡ ಸಮುದಾಯದ ಸುಮಾರು ಏಳು ಸಾವಿರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವಭೀತಿ ಇದೆ. ಇದನ್ನು ಖಂಡಿಸಿ ಸಿಐಟಿಯು,

ಬಳ್ಳಾರಿ / ಕುರುಗೋಡು : ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಮ್ಮ ಕ್ಲಿನಿಕ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕುರುಗೋಡು ಇವರ ಸಹಯೋಗದಲ್ಲಿ ಸೋಮವಾರ

ಬಳ್ಳಾರಿ / ಕಂಪ್ಲಿ : ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮತ್ತು ಶಿಕ್ಷಣ ಇಲಾಖೆಯ ಸಂಯೋಗದಲ್ಲಿ ಬಳ್ಳಾರಿ ನಗರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಅನುದಾನರಹಿತ ಶಾಲೆಗಳ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ಅವರ ನಿವಾಸದ ತುಂಗಭದ್ರಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ಹಾಘೂ ಹಿರಿಯ ರಾಜಕಾರಣಿ ಡಾ. ಶ್ಯಾಮ್ ಪ್ರಸಾದ್

ಬಳ್ಳಾರಿ / ಕಂಪ್ಲಿ : ರಾಜ್ಯದಲ್ಲಿ ರೈತರಿಂದ ಖರೀದಿಸಿದ ಮುಂಗಾರು, ಹಿಂಗಾರು ಜೋಳದ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ

ಬಳ್ಳಾರಿ / ಕಂಪ್ಲಿ: ಮದುವೆ ಎಂದರೆ ಅಲ್ಲಿ ಬೀಗರ ಗೌಜು ಗದ್ದಲ ಇದ್ದೇ ಇರುತ್ತದೆ. ಆದರೆ, ಮಾತು ಬೆಳ್ಳಿ, ಮೌನ ಬಂಗಾರ ಎನ್ನುವಂತೆ ಮೂಕ ವಧು-ವರ ಮದುವೆ ಸಂಭ್ರಮಕ್ಕೆ ಪಟ್ಟಣದ ರಾಘವೇಂದ್ರ ಕಲ್ಯಾಣಮಂಟಪ ಶುಕ್ರವಾರ

ಕೊಡಗು : ಕಡಗದಾಳು ಗ್ರಾಮದ ಹೋಂಸ್ಟೇಯೊಂದರಲ್ಲಿ ಅಕ್ರಮ ಜೂಜಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಕೊಡಗು ಜಿಲ್ಲಾ ಪೊಲೀಸರು, 28 ಮಂದಿಯನ್ನು ವಶಕ್ಕೆ ಪಡೆದು ೧೧ ಲಕ್ಷ ರೂ. ನಗದು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮುದ್ದೇಬಿಹಾಳ ಸುದ್ದಿ : ಪ್ರಸ್ತುತ ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ಮುಖ್ಯ ಎಂದು ಕಾಂಗ್ರೆಸ್ ಮುಖಂಡರಾದ ವಾಯ್ ಹೆಚ್ ವಿಜಯಕರ್ ಹೇಳಿದರು.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಗರದ ವೈಷ್ಣವಿ ಹೋಟೆಲ್ನಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಬಂಗ್ಲೆ ಮಲ್ಲಿಕಾರ್ಜುನ ಅವರ ಆದೇಶದ ಮೇರೆಗೆ ಸಿರಗುಪ್ಪ ತಾಲ್ಲೂಕಿನ ಪದಾಧಿಕಾರಿಗಳು,ಸಂಘಟನೆಯ

ನಂಜನಗೂಡು ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ವತಿಯಿಂದ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಮಾರಂಭವನ್ನು ಗಣ್ಯ ವ್ಯಕ್ತಿಗಳೆಲ್ಲರೂ ಗೌರವ ಗೀತೆಗಳನ್ನು ಹಾಡುವುದರ ಮೂಲಕ ಜ್ಯೋತಿ ಬೆಳಗುವುದರೊಂದಿಗೆ
Website Design and Development By ❤ Serverhug Web Solutions