
ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ
ಚಾಮರಾಜನಗರ : ದಿ. 20 5 2026 ರಂದು ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿವೃತ್ತ ಯೋಧರಾದ ಕೆ ಆರ್ ಶಿವಣ್ಣ ಹಾಗೂ ಗೋಪಾಲಪುರ ಕೆ ಸಿ ನಾಗಪ್ಪ ರವರಿಗೆ ಸಂಘಟನೆ ವತಿಯಿಂದ ಗೌರವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ : ದಿ. 20 5 2026 ರಂದು ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿವೃತ್ತ ಯೋಧರಾದ ಕೆ ಆರ್ ಶಿವಣ್ಣ ಹಾಗೂ ಗೋಪಾಲಪುರ ಕೆ ಸಿ ನಾಗಪ್ಪ ರವರಿಗೆ ಸಂಘಟನೆ ವತಿಯಿಂದ ಗೌರವ

ಬಳ್ಳಾರಿ / ಕಂಪ್ಲಿ : ತಾಲೂಕು ಕೇಂದ್ರವಾದ ಬಹುದಿನಗಳ ನಂತರ ಸ್ಥಳೀಯ ಶಾಸಕರ ಮುತುವರ್ಜಿಯಿಂದಾಗಿ ಕಂಪ್ಲಿ ಪಟ್ಟಣದ ಜೆಸ್ಕಾಂನಲ್ಲಿ ಎಇಇ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಆದರೆ, ಅಡಿಗಲ್ಲು ಪೂಜೆ ಸಲ್ಲಿಸಿ,

ಬಳ್ಳಾರಿ / ಕಂಪ್ಲಿ : ಮಿತ್ತಲ್ಗೆ ನೀಡಿದ್ದ ರೈತರ ಭೂಮಿಯನ್ನು ಕೆಐಎಡಿಬಿ ಸರ್ಕಾರದೊಂದಿಗೆ ಶಾಮಿಲಾಗಿ ಜಿಂದಾಲ್ಗೆ ಪರಭಾರೆ ಮಾಡಿದೆ. ಕೂಡಲೇ ಸರ್ಕಾರ ಮಧ್ಯಸ್ಥಿಕೆವಹಿಸಿ ಇಲ್ಲಿನ ಸಾವಿರಾರು ರೈತರ ಭೂಮಿಯನ್ನು ವಾಪಸ್ಸು ನೀಡಬೇಕು. ಇಲ್ಲವಾದಲ್ಲಿ ಸೂಕ್ತ

ಕೊಪ್ಪಳ / ಗಂಗಾವತಿ : ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರು ದಿಢೀರ್ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕನಕಗಿರಿ ತಾಲೂಕಿನ ಚಿಕ್ಕಮಾದಿಹಾಳ ಗ್ರಾಮದ ನಿವಾಸಿಯಾದ 26 ವರ್ಷದ ಯುವ ವಕೀಲ ಕನಕೇಶ್ ಮುರುಡಿ

ಕಂಪ್ಲಿ: ಪಟ್ಟಣದ ಅತಿಥಿ ಗೃಹದಲ್ಲಿ ಸೋಮವಾರ ನಡೆದ ಸಂಘಟನಾ ಸಭೆಯಲ್ಲಿ ನೂತನ ಕಂಪ್ಲಿ ಕೈಗಾರಿಕಾ ಸಂಘ ರಚಿಸುವ ಜೊತೆಗೆ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಂಪ್ಲಿ ಕೈಗಾರಿಕಾ ಸಂಘದ ಗೌರವಾಧ್ಯಕ್ಷರಾಗಿ ಜಿ.ಸಿ.ನಾಗರಾಜ್, ಅಧ್ಯಕ್ಷರಾಗಿ

ಬೆಳಗಾವಿ/ಅಥಣಿ: “ಬಲಿಷ್ಠ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ. ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೂ ಉನ್ನತ ಶಿಕ್ಷಣ ಕೈಗೆಟುಕುವಂತಾಗಬೇಕು ಎಂಬ ಉದ್ದೇಶದಿಂದ ಅಥಣಿ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ,” ಎಂದು

ಸಿರುಗುಪ್ಪ – ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಭಿನಯ ಕಲಾ ಕೇಂದ್ರ ಹಳ್ಳಿಗಳಲ್ಲಿ ಏರ್ಪಡಿಸಿರುವುದು ಶ್ಲಾಘನೀಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ ನಾಗರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು

ಮಡಿಕೇರಿ : ಮದ್ರಾಸ್ ರೆಜಿಮೆಂಟ್ನ ಕರ್ನಲ್ ಕಂಡ್ರಥಂಡ ನಿತಿನ್ ಕುಟ್ಟಪ್ಪ ಅವರು ಭಾರತೀಯ ಸೇನೆಯಲ್ಲಿ ಬ್ರಿಗೇಡಿಯರ್ ಹುದ್ದೆಗೆ ಬಡ್ತಿ ಪಡೆದಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜನೆಗೊಂಡಿದ್ದಾರೆ.ಇವರು ಕೆ. ಎಂ. ಮುತ್ತಣ್ಣ ಮತ್ತು ಪುಷ್ಪ

ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಪರಮಪೂಜ್ಯ ಶ್ರೀ ಶರಣಬಸವ ಶಾಸ್ತ್ರಿಗಳ ಸಾರಥ್ಯದಲ್ಲಿ ನಡೆದು ಬಂದಿರುವ “ತತ್ವದರ್ಶನ”- “ಶಿವಾನುಭವ” ತಿಂಗಳ ಕಾರ್ಯಕ್ರಮವು ಇಂದು ದಿ. 17ರಂದು ಸಂಜೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಹಳೆಯ ಶ್ರೀ ರಾಮಕೃಷ್ಣ ಹಿರಿಯ ಪ್ರಾಥಮಿಕಯಲ್ಲಿನ 2002- 2003 ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳು ಭಾನುವಾರ ತಾಲೂಕಿನ ರಾಮಸಾಗರ ಸಮೀಪದ ಪಂಪ ವಿದ್ಯಾಪೀಠ ಬಳಿಯ ತುಂಗಭದ್ರಾ
Website Design and Development By ❤ Serverhug Web Solutions